
‘ಸಂಸ್ಕೃತ ಭಾಷೆಯ ಪ್ರಾಚೀನ ಹಾಗೂ ದುರ್ಲಭ ಹಸ್ತಲಿಖಿತಗಳ ಅಮೂಲ್ಯ ಸೊತ್ತು ಇಂಗ್ಲೆಂಡ್ನ ಕೆಂಬ್ರಿಜ್ ವಿಶ್ವವಿದ್ಯಾಲಯವು ಅವರ ಗ್ರಂಥಾಲಯದಲ್ಲಿ ಸಂಗ್ರಹಿಸಿ ಇಟ್ಟಿದೆ. ಜಗತ್ತಿಗೆ ಮಾರ್ಗದರ್ಶಕವಾಗಬಹುದಾದಂತಹ ಭಾರತೀಯ ಸಂಸ್ಕೃತಿಯ ಈ ಅಧ್ಯಯನವನ್ನು ಕೈಯಲ್ಲಿ ಬರೆದಂತಹ ಪುರಾತನ ಗ್ರಂಥಗಳ ಸಹಾಯದಿಂದ ಕೆಂಬ್ರಿಜ್ನ ಅಧ್ಯಯನಕಾರರು ಮಾಡುವವರಿದ್ದಾರೆ ಎಂಬ ಮಾಹಿತಿ ಸಂಸ್ಕೃತದ ವಿದ್ವಾನ್ ಡಾ. ವಿಲಸೆನಝೋ ವೆರಗಿಯಾನೀ ಹಾಗೂ ಡೆವಿಡ್ ಕಾಹರ್ಸರು ನೀಡಿದ್ದಾರೆ’. (ಆಧಾರ : ದೈನಿಕ ಸಾಮ್ನಾ, ೧೧.೧೧.೨೦೧೧)
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!
ಪಾಶ್ಚಾತ್ಯರ ಅಂಧಾನುಕರಣೆಯು ಸರ್ವನಾಶಕ್ಕೆ ಕಾರಣ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇತರರಿಗೆ ಸಹಾಯ ಮಾಡುವುದು ಮತ್ತು ಅದರಿಂದಾಗುವ ಕೊಡು-ಕೊಳ್ಳುವಿಕೆ ಲೆಕ್ಕಾಚಾರದ ಕುರಿತಾದ ಅಧ್ಯಾತ್ಮಶಾಸ್ತ್ರ
ಸನಾತನದ ಗ್ರಂಥ-ಕಿರುಗ್ರಂಥಗಳ ೧ ಕೋಟಿಗೂ ಹೆಚ್ಚು ಪ್ರತಿಗಳು ಪ್ರಕಾಶಿತ !
‘ವಂದೇ ಮಾತರಮ್’ : ಸರ್ವಸ್ವದ ಬಲಿದಾನಕ್ಕೆ ಪ್ರೇರಣೆ ನೀಡುವ ಮಂತ್ರ !