
ಪಾಕಿಸ್ತಾನವು ಅಫಘಾನಿಸ್ತಾನದ ನೆರೆಯ ರಾಷ್ಟ್ರವಾಗಿದೆ, ಅದುವೇ ತಾಲಿಬಾನನ್ನು ಸಲಹಿದೆ. ಅಂತಹ ಅನೇಕ ಸಂಘಟನೆಗಳಿಗೆ ಪಾಕಿಸ್ತಾನವು ಬಲ ನೀಡಿದೆ. ವಿಶ್ವ ಸಂಸ್ಥೆಯು ನಿಷೇಧಿಸಿದ್ದ ಜೈಶ-ಎ-ಮಹಮ್ಮದ್ ಹಾಗೂ ಲಷ್ಕರ-ಎ-ತೋಯಬಾ ಇವುಗಳ ಸಮಾವೇಶವಿದೆ. ಈ ೨ ಉಗ್ರವಾದಿ ಸಂಘಟನೆಗಳು ಹಿಂದೆಯು ಅಫಘಾನಿಸ್ತಾನದಲ್ಲಿ ಕಾರ್ಯಪ್ರವೃತ್ತವಾಗಿದ್ದವು. ಈಗಲೂ ಅಲ್ಲಿ ಅದರ ಗಮನವಿರಬಹುದು. ಪಾಕಿಸ್ತಾನವನ್ನು ಆ ದೃಷ್ಟಿಕೋನದಿಂದ ನೋಡುವುದು ಆವಶ್ಯಕವಾಗಿದೆ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ ಶೃಂಗಲಾರು ಪಾಕಿಸ್ತಾನವನ್ನು ಟೀಕಿಸಿದ್ದಾರೆ.
ಸಪ್ತರ್ಷಿ ಮಹಾತ್ಮೆ ವಿಶೇಷಾಂಕದ ನಿಮಿತ್ತ…
ನ್ಯಾಯಶಾಸ್ತ್ರದ ಪ್ರವರ್ತಕ ಮಹರ್ಷಿ ಗೌತಮ !
ದೇವರ ‘ದೇವತ್ವವನ್ನು ಅನುಭವಿಸುವುದಕ್ಕಾಗಿ ಸಾಧನೆ ಮಾಡಿ !
ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಗುರುಪೂರ್ಣಿಮಾ ಮಹೋತ್ಸವ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!