
ಪಾಕಿಸ್ತಾನವು ಅಫಘಾನಿಸ್ತಾನದ ನೆರೆಯ ರಾಷ್ಟ್ರವಾಗಿದೆ, ಅದುವೇ ತಾಲಿಬಾನನ್ನು ಸಲಹಿದೆ. ಅಂತಹ ಅನೇಕ ಸಂಘಟನೆಗಳಿಗೆ ಪಾಕಿಸ್ತಾನವು ಬಲ ನೀಡಿದೆ. ವಿಶ್ವ ಸಂಸ್ಥೆಯು ನಿಷೇಧಿಸಿದ್ದ ಜೈಶ-ಎ-ಮಹಮ್ಮದ್ ಹಾಗೂ ಲಷ್ಕರ-ಎ-ತೋಯಬಾ ಇವುಗಳ ಸಮಾವೇಶವಿದೆ. ಈ ೨ ಉಗ್ರವಾದಿ ಸಂಘಟನೆಗಳು ಹಿಂದೆಯು ಅಫಘಾನಿಸ್ತಾನದಲ್ಲಿ ಕಾರ್ಯಪ್ರವೃತ್ತವಾಗಿದ್ದವು. ಈಗಲೂ ಅಲ್ಲಿ ಅದರ ಗಮನವಿರಬಹುದು. ಪಾಕಿಸ್ತಾನವನ್ನು ಆ ದೃಷ್ಟಿಕೋನದಿಂದ ನೋಡುವುದು ಆವಶ್ಯಕವಾಗಿದೆ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ ಶೃಂಗಲಾರು ಪಾಕಿಸ್ತಾನವನ್ನು ಟೀಕಿಸಿದ್ದಾರೆ.
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಹಿಂದೂ ಜನಜಾಗೃತಿ ಸಮಿತಿಯಿಂದ ಛತ್ತೀಸ್ಗಢದ ಮುಖ್ಯಮಂತ್ರಿ ವಿಷ್ಣುದೇವ್ ಸಾಯ್ ಅವರಿಗೆ ಸನ್ಮಾನ!
ಪಾಶ್ಚಾತ್ಯರ ಅಂಧಾನುಕರಣೆಯು ಸರ್ವನಾಶಕ್ಕೆ ಕಾರಣ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ ಇತರರಿಗೆ ಸಹಾಯ ಮಾಡುವುದು ಮತ್ತು ಅದರಿಂದಾಗುವ ಕೊಡು-ಕೊಳ್ಳುವಿಕೆ ಲೆಕ್ಕಾಚಾರದ ಕುರಿತಾದ ಅಧ್ಯಾತ್ಮಶಾಸ್ತ್ರ
ಸನಾತನದ ಗ್ರಂಥ-ಕಿರುಗ್ರಂಥಗಳ ೧ ಕೋಟಿಗೂ ಹೆಚ್ಚು ಪ್ರತಿಗಳು ಪ್ರಕಾಶಿತ !
‘ವಂದೇ ಮಾತರಮ್’ : ಸರ್ವಸ್ವದ ಬಲಿದಾನಕ್ಕೆ ಪ್ರೇರಣೆ ನೀಡುವ ಮಂತ್ರ !