
‘ಆಂಧ್ರಪ್ರದೇಶ ಸರಕಾರವು ೨೦೦೦ ನೇ ಇಸವಿಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಿಕ್ಷಕರನ್ನು ಭರ್ತಿ ಮಾಡುವಾಗ ಪರಿಶಿಷ್ಟ ಪಂಗಡದವರಿಗೆ ಶೇ. ೧೦೦ ರಷ್ಟು ಮೀಸಲಾತಿಯನ್ನು ನೀಡಿತ್ತು. ಇದಕ್ಕನುಸಾರ ಆ ಜಿಲ್ಲೆಗಳಲ್ಲಿ ಕೇವಲ ಪರಿಶಿಷ್ಟ ಪಂಗಡದ ಜನರಿಗೆ ಮಾತ್ರ ಶಿಕ್ಷಕರ ನೌಕರಿಗಳು ದೊರೆಯಲಿದ್ದವು; ಆದರೆ ಸರ್ವೋಚ್ಚ ನ್ಯಾಯಾಲಯವು ಈ ಆದೇಶವನ್ನು ಈಗ ರದ್ದುಪಡಿಸಿದೆ. (೨೦೨೦)
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸುಪ್ರೀಂ ಕೋರ್ಟ್ಗೆ 5 ಹೊಸ ನ್ಯಾಯಾಧೀಶರ ಸೇರ್ಪಡೆ; ಒಂದು ಹುದ್ದೆ ಮಾತ್ರ ಖಾಲಿ!
ಉಚ್ಚ ನ್ಯಾಯಾಲಯಗಳು 3 ತಿಂಗಳಿಗಿಂತ ಹೆಚ್ಚು ಕಾಲ ತೀರ್ಪನ್ನು ಕಾಯ್ದಿರಿಸಬಾರದು! – ಸರ್ವೋಚ್ಚ ನ್ಯಾಯಾಲಯ
ಸಿ.ಬಿ.ಎಸ್.ಇ.ಯ ತ್ರಿಭಾಷಾ ನಿಯಮದ ಅನುಷ್ಠಾನದ ಕುರಿತು ತನಿಖೆ ನಡೆಯಲಿದೆ! – ಸರ್ವೋಚ್ಚ ನ್ಯಾಯಾಲಯ : CBSE Three Language Rule
ಅಕ್ರಮ ವಲಸೆ ಸಮಸ್ಯೆ ಎದುರಿಸಲು ಕೇಂದ್ರ ಸರಕಾರದಿಂದ ಸಮಿತಿ ಸ್ಥಾಪನೆ
ಮತದಾರರ ಪಟ್ಟಿಯ ವಿಶೇಷ ಆಳವಾದ ಪರಿಶೀಲನೆ ಮಾಡುವುದು ಚುನಾವಣಾ ಆಯೋಗದ ಅಧಿಕಾರ! – ಸುಪ್ರೀಂ ಕೋರ್ಟ್