
‘ಆಂಧ್ರಪ್ರದೇಶ ಸರಕಾರವು ೨೦೦೦ ನೇ ಇಸವಿಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಶಿಕ್ಷಕರನ್ನು ಭರ್ತಿ ಮಾಡುವಾಗ ಪರಿಶಿಷ್ಟ ಪಂಗಡದವರಿಗೆ ಶೇ. ೧೦೦ ರಷ್ಟು ಮೀಸಲಾತಿಯನ್ನು ನೀಡಿತ್ತು. ಇದಕ್ಕನುಸಾರ ಆ ಜಿಲ್ಲೆಗಳಲ್ಲಿ ಕೇವಲ ಪರಿಶಿಷ್ಟ ಪಂಗಡದ ಜನರಿಗೆ ಮಾತ್ರ ಶಿಕ್ಷಕರ ನೌಕರಿಗಳು ದೊರೆಯಲಿದ್ದವು; ಆದರೆ ಸರ್ವೋಚ್ಚ ನ್ಯಾಯಾಲಯವು ಈ ಆದೇಶವನ್ನು ಈಗ ರದ್ದುಪಡಿಸಿದೆ. (೨೦೨೦)
ಕೇಂದ್ರ ಸರಕಾರದಿಂದ 16 ರೀತಿಯ ಮಿಶ್ರ ಔಷಧಗಳ ಮೇಲೆ ನಿಷೇಧ !
ಫುಟ್ಪಾತ್ ಮೇಲೆ ನಡೆಯುವುದು ಜನರ ಮೂಲಭೂತ ಹಕ್ಕು! – ಸುಪ್ರೀಂ ಕೋರ್ಟ್
ರಾಜಕೀಯ ಪಕ್ಷಾಂತರದ ಘಟನೆಗಳಲ್ಲಿ ಮಧ್ಯಪ್ರವೇಶಿಸಲು ಕೋರಿದ್ದ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯ ವಜಾಗೊಳಿಸಿದೆ.
ಗೃಹಿಣಿಯರು ರಾಷ್ಟ್ರ ನಿರ್ಮಾತೃಗಳು! – ಸರ್ವೋಚ್ಚ ನ್ಯಾಯಾಲಯ
41 ವರ್ಷಗಳ ಕಾಲ ಬಾಕಿ ಉಳಿದಿದ್ದ ಮೇಲ್ಮನವಿ ಕುರಿತು ಸುಪ್ರೀಂ ಕೋರ್ಟ್ ಅಸಮಾಧಾನ
ಜಿರಳೆ ಮತ್ತು ಬೋಧನೆ : ಸಂಪಾದಕೀಯ