
ಬೆಂಗಳೂರು – ನವೆಂಬರ್ ೫ ರಂದು ದೀಪಾವಳಿಯ ನಿಮಿತ್ತ ಇಲ್ಲಿನ ಯಲಹಂಕ ಮೈಲಪನಹಳ್ಳಿ ಶ್ರೀ ವೇಣುಗೋಪಾಲ ಸ್ವಾಮಿ ಗೋಸಂರಕ್ಷಣಾ ಸೇವಾ ಟ್ರಸ್ಟ್ ಗೋಶಾಲೆಯಲ್ಲಿ ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ಗೋ ಮಾತೆಗೆ ಪೂಜೆ ಸಲ್ಲಿಸಿ ಗೋಗ್ರಾಸ ಅರ್ಪಿಸಲಾಯಿತು. ಈ ಸಂದರ್ಭದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ಶ್ರೀ. ಗುರುರಾಜ ಶರ್ಮಾ, ಶ್ರೀ. ನೀಲೇಶ್ವರ ಮತ್ತು ಸೌ. ಸೌಮ್ಯ ದಂಪತಿಗಳು, ಶ್ರೀ. ಜಯಂತ ಹಾಗೂ ಬಾಲಸಾಧಕರಾದ ಮಯೂರ, ಚಿರಾಗ ಮತ್ತು ಧರ್ಮಪ್ರೇಮಿಗಳಾದ ಶ್ರೀ. ಮಂಜುನಾಥ ಗೌಡ, ಶ್ರೀ. ವೆಂಕಟೇಶ, ಸೌ. ಜಾನಕಿ, ಸೌ. ಶಾಂತಾಬಾಯಿ ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ರಾಮ ಸೇನೆಯಿಂದ ಗೋ ಪೂಜೆ
ಮಂಗಳೂರು : ನವೆಂಬರ್ ೫ ರಂದು ದೀಪಾವಳಿ ನಿಮಿತ್ತ ರಾಮ ಸೇನೆ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ೮ ಸ್ಥಳಗಳಲ್ಲಿ ಸಾಮೂಹಿಕ ಗೋಪೂಜೆಯನ್ನು ಆಯೋಜಿಸಲಾಗಿತ್ತು. ಇದರಲ್ಲಿ ಗೋಪೂಜೆ, ಭಜನೆ ಮತ್ತು ಸಭೆಯ ಕಾರ್ಯಕ್ರಮವಿತ್ತು. ಇದರಲ್ಲಿ ರಾಮ ಸೇನೆಯ ಜಿಲ್ಲಾಧ್ಯಕ್ಷ ಶ್ರೀ. ಕಿರಣ ಅಮೀನ್, ಶ್ರೀ. ಸುಶಿತ ಸಾಲಿಯಾನ್, ಶ್ರೀ. ಸಂದೇಶ ಶೆಟ್ಟಿ, ಶ್ರೀ. ಮನವಿತ ರಾಜ, ತಾಲೂಕು ಅಧ್ಯಕ್ಷರಾದ ಶ್ರೀ. ದೀಪಕ ಕುಲಾಲ್ ಮತ್ತು ಘಟಕದ ಎಲ್ಲ ಕಾರ್ಯರ್ತರು ಮತ್ತು ಸ್ಥಳೀಯರು ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಹಿಂದೂ ಜನಜಾಗೃತಿ ಸಮಿತಿಯ ದಕ್ಷಿಣ ಕನ್ನಡದ ಜಿಲ್ಲಾ ಸಮನ್ವಯಕರಾದ ಶ್ರೀ. ಚಂದ್ರ ಮೊಗೇರ್ ಉಪಸ್ಥಿತರಿದ್ದರು.
Corporate Jihad: ಮತಾಂತರಕ್ಕೆ ನಿರಾಕರಿಸಿದ್ದಕ್ಕಾಗಿ ‘ವಿಪ್ರೋ’ದ ಹಿಂದೂ ಮಹಿಳಾ ಉದ್ಯೋಗಿಯನ್ನು ಕೆಲಸದಿಂದ ವಜಾ !
ಎದುರಿಗೆ ‘ಖರ’ ಮತ್ತು ‘ದೂಷಣ’ರಂತಹ ಅಸುರರಿದ್ದರೆ, ಶಸ್ತ್ರ ಎತ್ತಲೇಬೇಕಾಗುತ್ತದೆ !
ರಾಷ್ಟ್ರವ್ಯಾಪಿ ಗೋಹತ್ಯೆ ನಿಷೇಧಿಸುವ ಯಾವುದೇ ಪ್ರಸ್ತಾವನೆಗಳು ಪರಿಗಣನೆಯಲ್ಲಿಲ್ಲ ! – ಕೇಂದ್ರ ಸರಕಾರ
ದೇವಸ್ಥಾನಗಳ ಪ್ರತಿನಿಧಿಗಳು ಮತ್ತು ಹಿಂದೂಗಳ ಸಂಘಟನೆ ಅಗತ್ಯ! – ರಮೇಶ ಶಿಂದೆ, ರಾಷ್ಟ್ರೀಯ ವಕ್ತಾರರು, ಹಿಂದೂ ಜನಜಾಗೃತಿ ಸಮಿತಿ
ಸರಕಾರವು ಸಾವರ್ಕರ್ ಸದನವನ್ನು ಸ್ವಾಧೀನಪಡಿಸಿಕೊಂಡು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಬೇಕು !
ಗೋವನ್ನು ರಾಷ್ಟ್ರೀಯ ಪರಂಪರೆ ಎಂದು ಘೋಷಿಸಿ!