
ಮವು (ಉತ್ತರಪ್ರದೇಶ) – ಇಲ್ಲಿಯ ಸರಾಯ ಲಖಂಸಿ ಪ್ರದೇಶದ ಖಾನ್ಪುರ ಗ್ರಾಮದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಇವರ ಪುತ್ಥಳಿಯು ಭಗ್ನಾವಸ್ಥೆಯಲ್ಲಿರುವುದು ಕಂಡು ಬಂದಿದೆ. ಅನಂತರ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ನವೆಂಬರ್ 23 ರಂದು ಈ ಘಟನೆ ನಡೆದಿದೆ. ಸ್ಥಳೀಯರ ಪ್ರಕಾರ ಡಾ. ಅಂಬೇಡ್ಕರ್ ಪುತ್ಥಳಿಯ ಮೇಲೆ ಇಟ್ಟಿಗೆ ಎಸೆಯಲಾಯಿತು. ಆದ್ದರಿಂದ ಪುತ್ಥಳಿಯ ಮುಖ ಹಾಗೂ ಕೈ ಮುರಿದಿದೆ.
UP: Dr. BR Ambedkar’s statue found desecrated in Khanpur; villagers stage protests, block roads#UttarPradesh https://t.co/QHKuGD2fKI
— India TV (@indiatvnews) November 24, 2021
ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ರಾಣಿಪುರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಈ ಪ್ರಕರಣದ ಮಾಹಿತಿ ತಿಳಿದ ತಕ್ಷಣ ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಅವರು ಪರಿಸ್ಥಿತಿಯನ್ನು ನಿಯಂತ್ರಿಸಿದರು. ಪೊಲೀಸರು ಡಾ. ಅಂಬೇಡ್ಕರ್ ಇವರ ಹೊಸ ಪುತ್ಥಳಿಯನ್ನು ಸ್ಥಾಪನೆ ಮಾಡಿದ ನಂತರ ಗ್ರಾಮಸ್ಥರು ಆಂದೋಲನ ಹಿಂಪಡೆದರು.
NEET ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿನ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು! – ಪ್ರಧಾನಿ ಮೋದಿ
ದೆಹಲಿಗೆ ಹೊರಟಿದ್ದ ಪಂಜಾಬ ರೈತರ ಮೆರವಣಿಗೆಯನ್ನು ಮುಂದೂಡಲಾಗಿದೆ
ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
ಜಂತರ್ ಮಂತರ್: ೨೩ ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯ
ಮಧ್ಯಪ್ರದೇಶದ ಸಚಿವ ಸಂಪುಟದಿಂದ ಸಮಾನ ನಾಗರಿಕ ಸಂಹಿತೆಗೆ ಅನುಮೋದನೆ
ತ್ರಿಪುರಾ ಡಿಜಿಪಿ ಅನುರಾಗ್ ಧನಖಡ್ ಮೃತದೇಹ ಪತ್ತೆ : Anurag Dhankar Death