
ಮವು (ಉತ್ತರಪ್ರದೇಶ) – ಇಲ್ಲಿಯ ಸರಾಯ ಲಖಂಸಿ ಪ್ರದೇಶದ ಖಾನ್ಪುರ ಗ್ರಾಮದಲ್ಲಿ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಇವರ ಪುತ್ಥಳಿಯು ಭಗ್ನಾವಸ್ಥೆಯಲ್ಲಿರುವುದು ಕಂಡು ಬಂದಿದೆ. ಅನಂತರ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿದೆ. ನವೆಂಬರ್ 23 ರಂದು ಈ ಘಟನೆ ನಡೆದಿದೆ. ಸ್ಥಳೀಯರ ಪ್ರಕಾರ ಡಾ. ಅಂಬೇಡ್ಕರ್ ಪುತ್ಥಳಿಯ ಮೇಲೆ ಇಟ್ಟಿಗೆ ಎಸೆಯಲಾಯಿತು. ಆದ್ದರಿಂದ ಪುತ್ಥಳಿಯ ಮುಖ ಹಾಗೂ ಕೈ ಮುರಿದಿದೆ.
UP: Dr. BR Ambedkar’s statue found desecrated in Khanpur; villagers stage protests, block roads#UttarPradesh https://t.co/QHKuGD2fKI
— India TV (@indiatvnews) November 24, 2021
ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ರಾಣಿಪುರ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಈ ಪ್ರಕರಣದ ಮಾಹಿತಿ ತಿಳಿದ ತಕ್ಷಣ ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಅವರು ಪರಿಸ್ಥಿತಿಯನ್ನು ನಿಯಂತ್ರಿಸಿದರು. ಪೊಲೀಸರು ಡಾ. ಅಂಬೇಡ್ಕರ್ ಇವರ ಹೊಸ ಪುತ್ಥಳಿಯನ್ನು ಸ್ಥಾಪನೆ ಮಾಡಿದ ನಂತರ ಗ್ರಾಮಸ್ಥರು ಆಂದೋಲನ ಹಿಂಪಡೆದರು.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ