ಕ್ರಮ ಕೈಗೊಳ್ಳುವಂತೆ ಆಡಳಿತಕ್ಕೆ ಮನವಿ ನೀಡಲಾಗಿತ್ತು !
ಆಡಳಿತಕ್ಕೆ ಮನವಿ ನೀಡಿದರೂ ಕ್ರಮ ಕೈಗೊಳ್ಳದಿದ್ದರೆ ಇಂತಹ ಆಡಳಿತದಿಂದ ಏನು ಪ್ರಯೋಜನ ? ಸರಕಾರಿ ಜಾಗದಲ್ಲಿ ಅಕ್ರಮ ಮಜಾರ ನಿರ್ಮಾಣವಾಗುವವರೆಗೆ ಆಡಳಿತ ನಿದ್ದೆ ಮಾಡುತ್ತಿತ್ತೇ ?- ಸಂಪಾದಕರು

ಫರಿದಾಬಾದ್ (ಹರಿಯಾಣಾ) – ಇಲ್ಲಿಯ ಬಲ್ಲಭಗಡ್ನಲ್ಲಿ ನಿರ್ಮಿಸಲಾಗಿದ್ದ ಅಕ್ರಮ ಮಜಾರನ್ನು (ಇಸ್ಲಾಮಿಕ್ ಪೀರ್ ಅಥವಾ ಫಕೀರನ ಸಮಾಧಿ) ಹಿಂದುತ್ವನಿಷ್ಠರು ರಾತ್ರಿಯ ಸಮಯದಲ್ಲಿ ಧ್ವಂಸ ಮಾಡಿದ್ದಾರೆ. ಅಲ್ಲಿ ಅವರಿಗೆ ಲೈಂಗಿಕತೆಗೆ ಸಂಬಂಧಿಸಿದ ಮತ್ತು ಮಹಿಳೆಯರನ್ನು ವಶೀಕರಣಗೊಳಿಸುವ ಔಷಧಗಳು ಪತ್ತೆಯಾಗಿವೆ. ಈ ಮಜಾರ ಇಲ್ಲಿಯ ಬಲ್ಲಭಗಡ ಪಂಚಾಯತ್ ಭವನದ ಜಮೀನಿನಲ್ಲಿ ನಿರ್ಮಿಸಲಾಗಿತ್ತು. ಈ ಮಜಾರಗೆ `ಬಾಬಾ ಭೂರೇಶಾಹ ಕಿ ಮಜಾರ್’ ಎಂದು ಹೆಸರಿಸಲಾಗಿತ್ತು. ಇದರಿಂದ ಇಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಈ ಮಜಾರ್ನ ಮೌಲ್ವಿ (ಇಸ್ಲಾಂನ ಧಾರ್ಮಿಕ ನಾಯಕ) ಅಬ್ದುಲ್ ಗಫಾರ್ ಇದ್ದರು. ಆತ ಹಿಂದೂ ಮಹಿಳೆಯರಿಗೆ ಮೋಸ ಮಾಡಲು ತನ್ನ ಹೆಸರನ್ನು `ಬಬಲಿ’ ಎಂದು ಹೇಳುತ್ತಿದ್ದ. ಧ್ವಂಸದ ನಂತರ ಪೊಲೀಸರು ಈ ಮೌಲ್ವಿಯನ್ನು ವಶಕ್ಕೆ ಪಡೆದಿದ್ದಾರೆ. ಹಿಂದೂ ಸಂಘಟನೆಗಳು ಈ ಹಿಂದೆಯೇ ಈ ಮಜಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ನೀಡಿದ್ದವು. ಅದೇ ರೀತಿ ಇಲ್ಲಿ ದೇವಸ್ಥಾನ ನಿರ್ಮಿಸಬೇಕೆಂದು ಒತ್ತಾಯಿಸಿದ್ದರು.
बल्लभगढ़ के ‘अवैध मजार’ में मिली सेक्स वर्धक, वशीकरण की दवाएँ, वाशरूम में देवी-देवताओं की तस्वीरें: मौलवी गफ्फार गिरफ्तार#Haryana https://t.co/PbP1wRIB9P
— ऑपइंडिया (@OpIndia_in) November 23, 2021
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ
‘ಐ.ಆರ್.ಸಿ.ಟಿ.ಸಿ.’ಯ ಹೊಸ ಜಾಲತಾಣ ಕಾರ್ಯಾರಂಭ : ಟಿಕೆಟ್ ಕಾಯ್ದಿರಿಸುವಿಕೆ ಮತ್ತಷ್ಟು ಸುಲಭ
ಪುರಿಯಿಂದ ಜಗತ್ಪ್ರಸಿದ್ಧ ಜಗನ್ನಾಥ ರಥಯಾತ್ರೆಗೆ ಚಾಲನೆ!
ಭಾಗ್ಯನಗರ (ತೆಲಂಗಾಣ): ಹಿಂದೂ ವಿದ್ಯಾರ್ಥಿಗೆ ಮನೆ ಪಾಠದಲ್ಲಿ ‘ಕಲ್ಮಾ’ ಕಂಠಪಾಠ ಮಾಡಲು ಹೇಳಿದ ಶಿಕ್ಷಕಿ; ನೌಕರಿಯಿಂದ ವಜಾ!
ರಾಜಸ್ಥಾನ : ವಾಸ್ತವಕ್ಕಿಂತ ಹೆಚ್ಚು ಗೋವುಗಳಿವೆ ಎಂದು ಹೇಳಿ ಕೋಟ್ಯಂತರ ರೂಪಾಯಿಗಳ ಸರಕಾರಿ ಅನುದಾನ ಲೂಟಿ !