ದೇಶದ ಎಲ್ಲಾ ರಾಜ್ಯಗಳಲ್ಲಿ ಇಂತಹ ನಿಯಮವನ್ನು ಮಾಡಬೇಕು !- ಸಂಪಾದಕರು

ಲಕ್ಷ್ಮಣಪುರಿ (ಉತ್ತರಪ್ರದೇಶ) – ಮಹಾಪುರುಷರ ಜಯಂತಿ ಮತ್ತು ಮಹಾಶಿವರಾತ್ರಿಯಂದು ರಾಜ್ಯದಲ್ಲಿ ಕಸಾಯಿಖಾನೆಗಳನ್ನು ತೆರೆಯಲು ಮತ್ತು ಮಾಂಸ ಮಾರಾಟ ಮಾಡಲು ನಿಷೇಧಿಸಲಾಗಿದೆ. ಈ ದಿನ ಮಾಂಸ ಮಾರಾಟದ ಅಂಗಡಿಗಳನ್ನು ಮುಚ್ಚುವಂತೆ ರಾಜ್ಯ ಸರಕಾರ ಆದೇಶಿಸಿದೆ. ಈ ಆದೇಶದಲ್ಲಿ, ಮಹಾವೀರ ಜಯಂತಿ, ಬುದ್ಧ ಜಯಂತಿ, ಗಾಂಧಿ ಜಯಂತಿ, ಮಹಾಶಿವರಾತ್ರಿ ಹಾಗೂ ಸಿಂಧಿ ಸಮಾಜದ ಸಂತ ಟಿ.ಎಲ್. ವಾಸ್ವಾನಿ ಅವರ ಜಯಂತಿಯ ದಿನದಂದು ನಗರ ಪ್ರದೇಶಗಳಲ್ಲಿ ಕಸಾಯಿಖಾನೆ ಮತ್ತು ಮಾಂಸದ ಅಂಗಡಿಗಳನ್ನು ಮುಚ್ಚಬೇಕು. ಅಹಿಂಸೆಯ ಸಂದೇಶವನ್ನು ಸಾರಿದ ಮಹಾಪುರುಷರ ಜಯಂತಿಯನ್ನು `ಅಹಿಂಸಾ ದಿನ’ ಎಂದು ಆಚರಿಸುವಂತೆಯೂ ಸೂಚಿಸಲಾಗಿದೆ.
Meat-free day in urban Uttar Pradesh today https://t.co/Btop6HpUvr
— TOI Lucknow News (@TOILucknow) November 25, 2021
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ