ದೇಶದ ಎಲ್ಲಾ ರಾಜ್ಯಗಳಲ್ಲಿ ಇಂತಹ ನಿಯಮವನ್ನು ಮಾಡಬೇಕು !- ಸಂಪಾದಕರು

ಲಕ್ಷ್ಮಣಪುರಿ (ಉತ್ತರಪ್ರದೇಶ) – ಮಹಾಪುರುಷರ ಜಯಂತಿ ಮತ್ತು ಮಹಾಶಿವರಾತ್ರಿಯಂದು ರಾಜ್ಯದಲ್ಲಿ ಕಸಾಯಿಖಾನೆಗಳನ್ನು ತೆರೆಯಲು ಮತ್ತು ಮಾಂಸ ಮಾರಾಟ ಮಾಡಲು ನಿಷೇಧಿಸಲಾಗಿದೆ. ಈ ದಿನ ಮಾಂಸ ಮಾರಾಟದ ಅಂಗಡಿಗಳನ್ನು ಮುಚ್ಚುವಂತೆ ರಾಜ್ಯ ಸರಕಾರ ಆದೇಶಿಸಿದೆ. ಈ ಆದೇಶದಲ್ಲಿ, ಮಹಾವೀರ ಜಯಂತಿ, ಬುದ್ಧ ಜಯಂತಿ, ಗಾಂಧಿ ಜಯಂತಿ, ಮಹಾಶಿವರಾತ್ರಿ ಹಾಗೂ ಸಿಂಧಿ ಸಮಾಜದ ಸಂತ ಟಿ.ಎಲ್. ವಾಸ್ವಾನಿ ಅವರ ಜಯಂತಿಯ ದಿನದಂದು ನಗರ ಪ್ರದೇಶಗಳಲ್ಲಿ ಕಸಾಯಿಖಾನೆ ಮತ್ತು ಮಾಂಸದ ಅಂಗಡಿಗಳನ್ನು ಮುಚ್ಚಬೇಕು. ಅಹಿಂಸೆಯ ಸಂದೇಶವನ್ನು ಸಾರಿದ ಮಹಾಪುರುಷರ ಜಯಂತಿಯನ್ನು `ಅಹಿಂಸಾ ದಿನ’ ಎಂದು ಆಚರಿಸುವಂತೆಯೂ ಸೂಚಿಸಲಾಗಿದೆ.
Meat-free day in urban Uttar Pradesh today https://t.co/Btop6HpUvr
— TOI Lucknow News (@TOILucknow) November 25, 2021
ತಮಿಳುನಾಡು – ಗೋಹತ್ಯೆ ಮಾಡುವವರನ್ನು ಬೆಂಬಲಿಸುವ ಮುಸ್ಲಿಂ ಸಂಘಟನೆಗಳ ವಿರುದ್ಧ ಹಿಂದುತ್ವನಿಷ್ಠರ ಆಕ್ರೋಶ!
ಜಂತರ್ ಮಂತರ್: ೨೩ ದಿನಗಳಿಂದ ನಡೆಯುತ್ತಿದ್ದ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಅಂತ್ಯ
ಮಧ್ಯಪ್ರದೇಶದ ಸಚಿವ ಸಂಪುಟದಿಂದ ಸಮಾನ ನಾಗರಿಕ ಸಂಹಿತೆಗೆ ಅನುಮೋದನೆ
ತ್ರಿಪುರಾ ಡಿಜಿಪಿ ಅನುರಾಗ್ ಧನಖಡ್ ಮೃತದೇಹ ಪತ್ತೆ : Anurag Dhankar Death
ಆಗಿನ ಧಾರ್ಮಿಕ ದತ್ತಿ ಇಲಾಖೆಯ ನಿರೀಕ್ಷಕಿ ರಾಗಿಣಿ ಖಡ್ಕೆ ಸೇರಿದಂತೆ ಗುತ್ತಿಗೆದಾರನ ವಿರುದ್ಧ ದೂರು ದಾಖಲು !
ಗದ್ದಲದ ಕಾರಣದಿಂದ ಸಂಸತ್ತಿನ ಕಲಾಪ ದಿನವಿಡೀ ಮುಂದೂಡಿಕೆ