ಇಂದು ‘ಪೊಲೀಸರೆಂದರೆ ಭ್ರಷ್ಟ ವ್ಯಕ್ತಿಗಳು’ ಎಂಬ ಚಿತ್ರಣ ಮೂಡಿರುವಾಗ ಸ್ವೇಚ್ಛಾ ನಿವೃತ್ತಿ ಪಡೆಯುವ ಬದಲು ಭಗವಾನ ಶ್ರೀಕೃಷ್ಣನ ನಾಮಜಪಸಹಿತ ಪೊಲೀಸ್ ಇಲಾಖೆಯಲ್ಲಿ ಪೊಲೀಸರನ್ನು ಭ್ರಷ್ಟಾಚಾರದಿಂದ ಮುಕ್ತ, ಸಕ್ಷಮ ಮತ್ತು ಸಾಧಕರನ್ನಾಗಿ ಮಾಡುತ್ತಿದ್ದರೆ, ಅದು ಸಮಷ್ಟಿ ಸಾಧನೆಯಾಗಿ ಶ್ರೀಕೃಷ್ಣನ ಪ್ರಾಪ್ತಿ ಶೀಘ್ರವೇ ಆಗುತ್ತಿತ್ತು.-ಸಂಪಾದಕರು

ಅಂಬಾಲಾ (ಹರಿಯಾಣಾ) – ಭಾರತೀಯ ಪೋಲೀಸ್ ಸೇವೆಯಲ್ಲಿನ ಅಧಿಕಾರಿ ಭಾರತಿ ಅರೋರಾ ಇವರನ್ನು ಹರಿಯಾಣಾ ಸರಕಾರವು ಸ್ವೇಚ್ಛಾ ನಿವೃತ್ತಿ ಪಡೆಯಲು ಅನುಮತಿ ನೀಡಿದೆ. ಅವರು ಮುಂದಿನ ಜೀವನ ಭಗವಾನ ಶ್ರೀಕೃಷ್ಣನ ಭಕ್ತಿಯಲ್ಲಿ ಕಳೆಯಲು ಸ್ವೇಚ್ಛಾ ನಿವೃತ್ತಿ ಪಡೆದಿದ್ದಾರೆ. ಅವರು ಅದಕ್ಕಾಗಿ ಸರಕಾರಕ್ಕೆ ನೀಡಿರುವ ಅರ್ಜಿಯಲ್ಲಿಯೂ ಹೀಗೆಯೇ ಉಲ್ಲೇಖಿಸಿದ್ದಾರೆ. ಭಾರತಿ ಅರೋರಾ ಇವರ ಪತಿ ಫರೀದಾಬಾದ್ನ ಪೊಲೀಸ್ ಆಯುಕ್ತರಾಗಿದ್ದಾರೆ.
हरियाणा सरकार ने मंजूर किया IG भारती अरोड़ा का VRS, अब कृष्ण भक्ति में गुजारेंगी अपना जीवन #haryana #haryananews #chandigarh #ambala https://t.co/QZiMUGsoC9
— Oneindia Hindi (@oneindiaHindi) November 26, 2021
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!
ಚಿಂಚವಡ (ಪುಣೆ)ದಲ್ಲಿನ ಶ್ರೀ ಮೋರಯಾ ಗೋಸಾವಿ ಮಂದಿರ ಪರಿಸರದ ಜಾತ್ರೆಯಲ್ಲಿ ‘ಮೇಡ್ ಇನ್ ಪಾಕಿಸ್ತಾನ್’ ಲೇಬಲ್ ಇರುವ ಚಾದರಗಳ ಮಾರಾಟ!