ಇಂದು ‘ಪೊಲೀಸರೆಂದರೆ ಭ್ರಷ್ಟ ವ್ಯಕ್ತಿಗಳು’ ಎಂಬ ಚಿತ್ರಣ ಮೂಡಿರುವಾಗ ಸ್ವೇಚ್ಛಾ ನಿವೃತ್ತಿ ಪಡೆಯುವ ಬದಲು ಭಗವಾನ ಶ್ರೀಕೃಷ್ಣನ ನಾಮಜಪಸಹಿತ ಪೊಲೀಸ್ ಇಲಾಖೆಯಲ್ಲಿ ಪೊಲೀಸರನ್ನು ಭ್ರಷ್ಟಾಚಾರದಿಂದ ಮುಕ್ತ, ಸಕ್ಷಮ ಮತ್ತು ಸಾಧಕರನ್ನಾಗಿ ಮಾಡುತ್ತಿದ್ದರೆ, ಅದು ಸಮಷ್ಟಿ ಸಾಧನೆಯಾಗಿ ಶ್ರೀಕೃಷ್ಣನ ಪ್ರಾಪ್ತಿ ಶೀಘ್ರವೇ ಆಗುತ್ತಿತ್ತು.-ಸಂಪಾದಕರು

ಅಂಬಾಲಾ (ಹರಿಯಾಣಾ) – ಭಾರತೀಯ ಪೋಲೀಸ್ ಸೇವೆಯಲ್ಲಿನ ಅಧಿಕಾರಿ ಭಾರತಿ ಅರೋರಾ ಇವರನ್ನು ಹರಿಯಾಣಾ ಸರಕಾರವು ಸ್ವೇಚ್ಛಾ ನಿವೃತ್ತಿ ಪಡೆಯಲು ಅನುಮತಿ ನೀಡಿದೆ. ಅವರು ಮುಂದಿನ ಜೀವನ ಭಗವಾನ ಶ್ರೀಕೃಷ್ಣನ ಭಕ್ತಿಯಲ್ಲಿ ಕಳೆಯಲು ಸ್ವೇಚ್ಛಾ ನಿವೃತ್ತಿ ಪಡೆದಿದ್ದಾರೆ. ಅವರು ಅದಕ್ಕಾಗಿ ಸರಕಾರಕ್ಕೆ ನೀಡಿರುವ ಅರ್ಜಿಯಲ್ಲಿಯೂ ಹೀಗೆಯೇ ಉಲ್ಲೇಖಿಸಿದ್ದಾರೆ. ಭಾರತಿ ಅರೋರಾ ಇವರ ಪತಿ ಫರೀದಾಬಾದ್ನ ಪೊಲೀಸ್ ಆಯುಕ್ತರಾಗಿದ್ದಾರೆ.
हरियाणा सरकार ने मंजूर किया IG भारती अरोड़ा का VRS, अब कृष्ण भक्ति में गुजारेंगी अपना जीवन #haryana #haryananews #chandigarh #ambala https://t.co/QZiMUGsoC9
— Oneindia Hindi (@oneindiaHindi) November 26, 2021
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ
ಕೇಂದ್ರೀಯ ಕಾಯ್ದೆಯಡಿಯ ಶಿಕ್ಷೆ ಈಗಾಗಲೇ ಪೂರ್ಣಗೊಂಡಿದ್ದರೆ, ಅವಧಿಗೂ ಮುನ್ನ ಬಿಡುಗಡೆ ಏಕೆ ಇಲ್ಲ?