ಇಂದು ‘ಪೊಲೀಸರೆಂದರೆ ಭ್ರಷ್ಟ ವ್ಯಕ್ತಿಗಳು’ ಎಂಬ ಚಿತ್ರಣ ಮೂಡಿರುವಾಗ ಸ್ವೇಚ್ಛಾ ನಿವೃತ್ತಿ ಪಡೆಯುವ ಬದಲು ಭಗವಾನ ಶ್ರೀಕೃಷ್ಣನ ನಾಮಜಪಸಹಿತ ಪೊಲೀಸ್ ಇಲಾಖೆಯಲ್ಲಿ ಪೊಲೀಸರನ್ನು ಭ್ರಷ್ಟಾಚಾರದಿಂದ ಮುಕ್ತ, ಸಕ್ಷಮ ಮತ್ತು ಸಾಧಕರನ್ನಾಗಿ ಮಾಡುತ್ತಿದ್ದರೆ, ಅದು ಸಮಷ್ಟಿ ಸಾಧನೆಯಾಗಿ ಶ್ರೀಕೃಷ್ಣನ ಪ್ರಾಪ್ತಿ ಶೀಘ್ರವೇ ಆಗುತ್ತಿತ್ತು.-ಸಂಪಾದಕರು

ಅಂಬಾಲಾ (ಹರಿಯಾಣಾ) – ಭಾರತೀಯ ಪೋಲೀಸ್ ಸೇವೆಯಲ್ಲಿನ ಅಧಿಕಾರಿ ಭಾರತಿ ಅರೋರಾ ಇವರನ್ನು ಹರಿಯಾಣಾ ಸರಕಾರವು ಸ್ವೇಚ್ಛಾ ನಿವೃತ್ತಿ ಪಡೆಯಲು ಅನುಮತಿ ನೀಡಿದೆ. ಅವರು ಮುಂದಿನ ಜೀವನ ಭಗವಾನ ಶ್ರೀಕೃಷ್ಣನ ಭಕ್ತಿಯಲ್ಲಿ ಕಳೆಯಲು ಸ್ವೇಚ್ಛಾ ನಿವೃತ್ತಿ ಪಡೆದಿದ್ದಾರೆ. ಅವರು ಅದಕ್ಕಾಗಿ ಸರಕಾರಕ್ಕೆ ನೀಡಿರುವ ಅರ್ಜಿಯಲ್ಲಿಯೂ ಹೀಗೆಯೇ ಉಲ್ಲೇಖಿಸಿದ್ದಾರೆ. ಭಾರತಿ ಅರೋರಾ ಇವರ ಪತಿ ಫರೀದಾಬಾದ್ನ ಪೊಲೀಸ್ ಆಯುಕ್ತರಾಗಿದ್ದಾರೆ.
हरियाणा सरकार ने मंजूर किया IG भारती अरोड़ा का VRS, अब कृष्ण भक्ति में गुजारेंगी अपना जीवन #haryana #haryananews #chandigarh #ambala https://t.co/QZiMUGsoC9
— Oneindia Hindi (@oneindiaHindi) November 26, 2021
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!