ಇಂದು ‘ಪೊಲೀಸರೆಂದರೆ ಭ್ರಷ್ಟ ವ್ಯಕ್ತಿಗಳು’ ಎಂಬ ಚಿತ್ರಣ ಮೂಡಿರುವಾಗ ಸ್ವೇಚ್ಛಾ ನಿವೃತ್ತಿ ಪಡೆಯುವ ಬದಲು ಭಗವಾನ ಶ್ರೀಕೃಷ್ಣನ ನಾಮಜಪಸಹಿತ ಪೊಲೀಸ್ ಇಲಾಖೆಯಲ್ಲಿ ಪೊಲೀಸರನ್ನು ಭ್ರಷ್ಟಾಚಾರದಿಂದ ಮುಕ್ತ, ಸಕ್ಷಮ ಮತ್ತು ಸಾಧಕರನ್ನಾಗಿ ಮಾಡುತ್ತಿದ್ದರೆ, ಅದು ಸಮಷ್ಟಿ ಸಾಧನೆಯಾಗಿ ಶ್ರೀಕೃಷ್ಣನ ಪ್ರಾಪ್ತಿ ಶೀಘ್ರವೇ ಆಗುತ್ತಿತ್ತು.-ಸಂಪಾದಕರು

ಅಂಬಾಲಾ (ಹರಿಯಾಣಾ) – ಭಾರತೀಯ ಪೋಲೀಸ್ ಸೇವೆಯಲ್ಲಿನ ಅಧಿಕಾರಿ ಭಾರತಿ ಅರೋರಾ ಇವರನ್ನು ಹರಿಯಾಣಾ ಸರಕಾರವು ಸ್ವೇಚ್ಛಾ ನಿವೃತ್ತಿ ಪಡೆಯಲು ಅನುಮತಿ ನೀಡಿದೆ. ಅವರು ಮುಂದಿನ ಜೀವನ ಭಗವಾನ ಶ್ರೀಕೃಷ್ಣನ ಭಕ್ತಿಯಲ್ಲಿ ಕಳೆಯಲು ಸ್ವೇಚ್ಛಾ ನಿವೃತ್ತಿ ಪಡೆದಿದ್ದಾರೆ. ಅವರು ಅದಕ್ಕಾಗಿ ಸರಕಾರಕ್ಕೆ ನೀಡಿರುವ ಅರ್ಜಿಯಲ್ಲಿಯೂ ಹೀಗೆಯೇ ಉಲ್ಲೇಖಿಸಿದ್ದಾರೆ. ಭಾರತಿ ಅರೋರಾ ಇವರ ಪತಿ ಫರೀದಾಬಾದ್ನ ಪೊಲೀಸ್ ಆಯುಕ್ತರಾಗಿದ್ದಾರೆ.
हरियाणा सरकार ने मंजूर किया IG भारती अरोड़ा का VRS, अब कृष्ण भक्ति में गुजारेंगी अपना जीवन #haryana #haryananews #chandigarh #ambala https://t.co/QZiMUGsoC9
— Oneindia Hindi (@oneindiaHindi) November 26, 2021
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.