
ಮುರಾದಾಬಾದ (ಉತ್ತರಪ್ರದೇಶ) – ಭಾರತವು ಹಿಂದೂ ರಾಷ್ಟ್ರವಾಗಲು ಪ್ರತಿಯೊಬ್ಬ ಹಿಂದೂ ಪ್ರತಿದಿನ ಒಂದು ಗಂಟೆಯ ಸಮಯ ಮತ್ತು ಒಂದು ರೂಪಾಯಿ ನೀಡಬೇಕು. ಇದನ್ನು ಮಠ ಮತ್ತು ದೇವಸ್ಥಾನಗಳನ್ನು ಸ್ವಾವಲಂಬಿಯನ್ನಾಗಿಸಲು ಉಪಯೋಗಿಸಲಾಗುವುದು, ಎಂದು ಪುರಿಯ ಪೂರ್ವಾಮ್ನಾಯ ಗೋವರ್ಧನ ಪೀಠದ ಜಗದ್ಗುರು ಶಂಕರಾಚಾರ್ಯ ಸ್ವಾಮಿ ನಿಶ್ಚಲಾನಂದ ಸರಸ್ವತಿ ಇವರು ಒಂದು ಕಾರ್ಯಕ್ರಮದಲ್ಲಿ ಕರೆ ನೀಡಿದರು. `ಶೇ. 80 ರಷ್ಟು ಹಿಂದೂಗಳು ಸಂಘಟಿತರಾಗಿದ್ದು ಉಳಿದಿರುವ ಶೇ. 20 ರಷ್ಟು ಹಿಂದೂಗಳನ್ನು ಸಂಘಟಿಸಬೇಕಾಗಿದೆ’, ಎಂದು ಅವರು ಆ ಸಮಯದಲ್ಲಿ ಹೇಳಿದರು.
ಶಂಕರಾಚಾರ್ಯರು ತಮ್ಮ ಮಾತನ್ನು ಮುಂದುವರೆಸುತ್ತಾ, ಪ್ರಾಚೀನ ಭಾರತವು ವರ್ಣವ್ಯವಸ್ಥೆಯ ಮೂಲಕ ನಡೆಯುತ್ತಿತ್ತು. ಇಂದು ಅದರಲ್ಲಿ ಬದಲಾವಣೆಯಾಗಿದೆ. ಯುವಕರಿಗೆ ಜ್ಞಾನ, ವಿಜ್ಞಾನ ಮತ್ತು ವ್ಯವಹಾರ ಇವುಗಳನ್ನು ಒಂದುಗೂಡಿಸಿ ಹಿಂದೂ ರಾಷ್ಟ್ರದ ವ್ಯವಸ್ಥೆ ನಿರ್ಮಿಸಬೇಕು. ದೇಶದಲ್ಲಿ 10-10 ಕುಟುಂಬಗಳು ಒಗ್ಗೂಡಿ ಧರ್ಮ ಮತ್ತು ಅಧ್ಯಾತ್ಮದ ಬಗ್ಗೆ ಚರ್ಚಿಸತೊಡಗಿದರೆ, ದೇಶವು ಹಿಂದೂ ರಾಷ್ಟ್ರದ ದಿಕ್ಕಿನತ್ತ ಮುನ್ನಡೆಯುವುದು, ಎಂದರು.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ