ಶ್ರೀಕೃಷ್ಣ ಜನ್ಮಭೂಮಿಯಲ್ಲಿನ ಈದ್ಗಾ ಮಸೀದಿಯಲ್ಲಿ ಡಿಸೆಂಬರ್ 6 ರಂದು ಶ್ರೀಕೃಷ್ಣನ ಮೂರ್ತಿ ಸ್ಥಾಪಿಸಿ ಅಭಿಷೇಕ ಮಾಡುವುದೆಂಬ ಹಿಂದೂ ಮಹಾಸಭೆಯ ಘೋಷಣೆಯ ಪರಿಣಾಮ

ಮಥುರಾ (ಉತ್ತರಪ್ರದೇಶ) – ಹಿಂದೂ ಮಹಾಸಭೆಯು ಬರುವ ಡಿಸೆಂಬರ್ 6 ರಂದು ಇಲ್ಲಿ ಶ್ರೀಕೃಷ್ಣ ಜನ್ಮಭೂಮಿಯ ಈದ್ಗಾ ಮಸೀದಿಗೆ ಹೋಗಿ ಶ್ರೀಕೃಷ್ಣನ ಮೂರ್ತಿ ಸ್ಥಾಪಿಸಿ ಅದಕ್ಕೆ ಅಭಿಷೇಕ ಮಾಡಲಾಗುವುದೆಂದು ಘೋಷಿಸಿದ ನಂತರ ಆಡಳಿತವು ಅಲ್ಲಿ ಕಫ್ರ್ಯೂ ಜಾರಿಮಾಡಿದೆ. ಡಿಸೆಂಬರ್ 6 ಇದೇ ದಿನ 1992 ರಲ್ಲಿ ಬಾಬರಿ ಮಸೀದಿಯನ್ನು ಕೆಡವಲಾಗಿತ್ತು. ಆದ್ದರಿಂದ ಆಡಳಿತವು ಮುನ್ನೆಚ್ಚರಿಕಾ ಕ್ರಮವಾಗಿ ಉಪಾಯವೆಂದು ಕಫ್ರ್ಯೂ ಜಾರಿ ಮಾಡಿದೆ. ‘ಯಾರೇ ವದಂತಿ ಹಬ್ಬಿಸಲು ಪ್ರಯತ್ನಿಸಿದರೆ, ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು’, ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಅಧೀಕ್ಷಕರು ಹಿಂದೂ ಮತ್ತು ಮುಸಲ್ಮಾನರ ಮುಖಂಡರನ್ನು ಸಂಪರ್ಕಿಸುತ್ತಿದ್ದಾರೆ ಹಾಗೂ ಅಲ್ಲಲ್ಲಿ ತಪಾಸಣೆಗಾಗಿ ಚೌಕಿಗಳು ತೆರೆಯಲಾಗಿದೆ.
Security stepped up in Mathura, Section 144 imposed https://t.co/iWp0YSsPD8 pic.twitter.com/19Yu9EDczK
— The Times Of India (@timesofindia) November 28, 2021
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ