ಶ್ರೀಕೃಷ್ಣ ಜನ್ಮಭೂಮಿಯಲ್ಲಿನ ಈದ್ಗಾ ಮಸೀದಿಯಲ್ಲಿ ಡಿಸೆಂಬರ್ 6 ರಂದು ಶ್ರೀಕೃಷ್ಣನ ಮೂರ್ತಿ ಸ್ಥಾಪಿಸಿ ಅಭಿಷೇಕ ಮಾಡುವುದೆಂಬ ಹಿಂದೂ ಮಹಾಸಭೆಯ ಘೋಷಣೆಯ ಪರಿಣಾಮ

ಮಥುರಾ (ಉತ್ತರಪ್ರದೇಶ) – ಹಿಂದೂ ಮಹಾಸಭೆಯು ಬರುವ ಡಿಸೆಂಬರ್ 6 ರಂದು ಇಲ್ಲಿ ಶ್ರೀಕೃಷ್ಣ ಜನ್ಮಭೂಮಿಯ ಈದ್ಗಾ ಮಸೀದಿಗೆ ಹೋಗಿ ಶ್ರೀಕೃಷ್ಣನ ಮೂರ್ತಿ ಸ್ಥಾಪಿಸಿ ಅದಕ್ಕೆ ಅಭಿಷೇಕ ಮಾಡಲಾಗುವುದೆಂದು ಘೋಷಿಸಿದ ನಂತರ ಆಡಳಿತವು ಅಲ್ಲಿ ಕಫ್ರ್ಯೂ ಜಾರಿಮಾಡಿದೆ. ಡಿಸೆಂಬರ್ 6 ಇದೇ ದಿನ 1992 ರಲ್ಲಿ ಬಾಬರಿ ಮಸೀದಿಯನ್ನು ಕೆಡವಲಾಗಿತ್ತು. ಆದ್ದರಿಂದ ಆಡಳಿತವು ಮುನ್ನೆಚ್ಚರಿಕಾ ಕ್ರಮವಾಗಿ ಉಪಾಯವೆಂದು ಕಫ್ರ್ಯೂ ಜಾರಿ ಮಾಡಿದೆ. ‘ಯಾರೇ ವದಂತಿ ಹಬ್ಬಿಸಲು ಪ್ರಯತ್ನಿಸಿದರೆ, ಅವರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು’, ಎಂದು ಪೊಲೀಸರು ಎಚ್ಚರಿಕೆ ನೀಡಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಅಧೀಕ್ಷಕರು ಹಿಂದೂ ಮತ್ತು ಮುಸಲ್ಮಾನರ ಮುಖಂಡರನ್ನು ಸಂಪರ್ಕಿಸುತ್ತಿದ್ದಾರೆ ಹಾಗೂ ಅಲ್ಲಲ್ಲಿ ತಪಾಸಣೆಗಾಗಿ ಚೌಕಿಗಳು ತೆರೆಯಲಾಗಿದೆ.
Security stepped up in Mathura, Section 144 imposed https://t.co/iWp0YSsPD8 pic.twitter.com/19Yu9EDczK
— The Times Of India (@timesofindia) November 28, 2021
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!
ಸಿಕ್ಕಿಂ: ನಿರ್ಮಾಣ ಹಂತದ ಸುರಂಗದಲ್ಲಿ ಕುಸಿತ : ೮ ಕಾರ್ಮಿಕರ ಸಾವು
ಅಮ್ರೋಹಾ (ಉತ್ತರಪ್ರದೇಶ): ಹೆಸರು ಬದಲಿಸಿ ಆಸ್ಪತ್ರೆ ನಡೆಸುತ್ತಿದ್ದ ಮುಸ್ಲಿಂನಿಂದ ಹಿಂದೂ ನರ್ಸ್ ಮತಾಂತರ
NEET ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿನ ಅಪರಾಧಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು! – ಪ್ರಧಾನಿ ಮೋದಿ