ಇಂತಹವರನ್ನು ತ್ವರಿತಗತಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಸಿ ಮರಣದಂಡನೆ ವಿಧಿಸಬೇಕು ! – ಸಂಪಾದಕರು

ಪಾಲಿ (ರಾಜಸ್ಥಾನ) – ಇಲ್ಲಿಯ ಭಾರತೀಯ ಸೇನಾ ನೆಲೆಯ ಬಗ್ಗೆ ಪಾಕಿಸ್ತಾನಕ್ಕೆ ಮಾಹಿತಿ ರವಾನಿಸುತ್ತಿದ್ದ ಅಜುರುದ್ದೀನ್ ಮೇವಾತಿಯನ್ನು ಗುಪ್ತಚರ ಪೊಲೀಸರು ಬಂಧಿಸಿದ್ದಾರೆ. ಅವನ ಬಳಿ ಉರ್ದು ಭಾಷೆಯಲ್ಲಿ ಕೆಲವು ಸಂದೇಶಗಳು ಪತ್ತೆಯಾಗಿವೆ. ಆತನ ವಿಚಾರಣೆ ವೇಳೆ ಆತನ ಮನೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಹೆಸರಿನಲ್ಲಿ ಉರ್ದು ಭಾಷೆಯಲ್ಲಿ ಬರೆದ ಸಂದೇಶಗಳು ಪತ್ತೆಯಾಗಿವೆ. ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದ್ದು. ಕೋಡ್ ವರ್ಡ್ಗಳಲ್ಲಿ ಬರೆದಿರುವ ದಾಖಲೆಗಳೂ ಪತ್ತೆಯಾಗಿವೆ. ಅಜರುದ್ದೀನ್ ಕಳೆದ 6 ವರ್ಷಗಳಿಂದ ಚಂಗೇಟ್ ಪ್ರದೇಶದಲ್ಲಿ ಆಲೂಗಡ್ಡೆ ಮಾರಾಟ ಮಾಡುತ್ತಿದ್ದಾನೆ. ಆತ ಮಧ್ಯಪ್ರದೇಶದ ಮೂಲದವನಾಗಿದ್ದಾನೆ.
ಕೇರಳದಲ್ಲಿ ‘ಶಿಗೆಲ್ಲಾ’ ಸೋಂಕಿನಿಂದ ಒಂದು ಮಗುವಿನ ಸಾವು, 126 ಜನರಿಗೆ ಸೋಂಕು !
ಹಿಜಾಬ್ ನಿಂದಾಗಿ ಪರೀಕ್ಷೆ ಬರೆಯಲು ಅವಕಾಶ ಸಿಗದ ಮುಸ್ಲಿಂ ವಿದ್ಯಾರ್ಥಿನಿಗೆ ಎಂಜಿನಿಯರಿಂಗ್ ಪ್ರವೇಶಕ್ಕೆ ಅವಕಾಶ!
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ದೀಪ ಬೆಳಗಿ ರೆಸ್ಟೋರೆಂಟ್ ಉದ್ಘಾಟನೆ: IUML ಮಹಿಳಾ ಶಾಸಕಿಗೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ