ಅಸುರಕ್ಷಿತ ಮಹಾರಾಷ್ಟ್ರ ! – ಸಂಪಾದಕರು

ಬೀಡ – ಬೀಡ ಜಿಲ್ಲೆಯ ಪರಳಿ ಇಲ್ಲಿಯ ವೈದ್ಯನಾಥ ದೇವಸ್ಥಾನವನ್ನು `ಆರ್ಡಿಎಕ್ಸ್’ ಸ್ಫೋಟದಿಂದ ಧ್ವಂಸಮಾಡುವ ಬೆದರಿಕೆಯೊಡ್ಡಲಾಗಿದೆ. `ವೈದ್ಯನಾಥ ದೇವಸ್ಥಾನದ ಸಂಸ್ಥಾನದ ಬಳಿ ಸಾಕಷ್ಟು ಹಣ ಇದೆ. 50 ಲಕ್ಷ ರೂಪಾಯಿ ನೀಡಿ ಇಲ್ಲದಿದ್ದರೆ `ಆರ್ಡಿಎಕ್ಸ್’ ನಿಂದ ದೇವಸ್ಥಾನವನ್ನು ಧ್ವಂಸ ಮಾಡುವೆವು’, ಎಂದು ಬೆದರಿಕೆ ಪತ್ರವು ಮುಖ್ಯ ವಿಶ್ವಸ್ತರ ಹೆಸರಿನಲ್ಲಿ ಬಂದಿದೆ. 12 ಜ್ಯೋತಿರ್ಲಿಂಗಗಳಲ್ಲಿ ಇದು 5ನೇ ಜ್ಯೋತಿರ್ಲಿಂಗವಾಗಿರುವ ಪರಳಿಯ ವೈದ್ಯನಾಥ ದೇವಸ್ಥಾನ ಸಂಸ್ಥಾನದ ರಾಜೇಶ ದೇಶಮುಖ ಇವರು ಕಾರ್ಯದರ್ಶಿಗಳಾಗಿದ್ದಾರೆ. ಅವರಿಗೆ ಈ ಪತ್ರ ಸಿಕ್ಕಿದೆ. ದೇವಸ್ಥಾನದ ಪರಿಸರದಲ್ಲಿ ಶೋಧ ಕಾರ್ಯ ನಡೆಸಲು ಪೊಲೀಸರಿಂದ ಬಾಂಬ್ ಶೋಧ ದಳದಿಂದ ಕಾರ್ಯಾಚರಣೆ ಮಾಡಲಾಗಿದೆ.
The letter, demanding Rs 50 lakh in return for the structure not being blown up by RDX, was received on Friday by trust secretary Rajesh Deshmukh in the mail.https://t.co/7IA34ZRoAR
— News18 (@CNNnews18) November 27, 2021
ಜ್ಯೇಷ್ಠ ರಂಗಕರ್ಮಿ ವಿಜಯಾ ಮೆಹ್ತಾ ಅವರ ನಿಧನ
Gujarat HC Judgment : ಹಸು ಹತ್ಯೆ ಕುರಿತು ಗುಜರಾತ್ ಹೈಕೋರ್ಟ್ನ ಮಹತ್ವದ ತೀರ್ಪು
Shani Shingnapur : ಶನಿಶಿಂಗಣಾಪುರದಲ್ಲಿ ಶನಿದೇವರ ಮೂರ್ತಿಗೆ ವಿಶೇಷ ವಜ್ರಲೇಪನ!
Hindu Marriage Act : ಹಿಂದೂ ವಿವಾಹ: ಹೈಕೋರ್ಟ್ನ ಮಹತ್ವದ ಸ್ಪಷ್ಟನೆ
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
Mathura, Vrindavan : ಮಥುರಾ-ಬೃಂದಾವನ: ಬಹಿರಂಗ ಚರ್ಚೆಗೆ ಕರೆ ನೀಡಿದ ಯೋಗಿ ಆದಿತ್ಯನಾಥ್