ಅಸುರಕ್ಷಿತ ಮಹಾರಾಷ್ಟ್ರ ! – ಸಂಪಾದಕರು

ಬೀಡ – ಬೀಡ ಜಿಲ್ಲೆಯ ಪರಳಿ ಇಲ್ಲಿಯ ವೈದ್ಯನಾಥ ದೇವಸ್ಥಾನವನ್ನು `ಆರ್ಡಿಎಕ್ಸ್’ ಸ್ಫೋಟದಿಂದ ಧ್ವಂಸಮಾಡುವ ಬೆದರಿಕೆಯೊಡ್ಡಲಾಗಿದೆ. `ವೈದ್ಯನಾಥ ದೇವಸ್ಥಾನದ ಸಂಸ್ಥಾನದ ಬಳಿ ಸಾಕಷ್ಟು ಹಣ ಇದೆ. 50 ಲಕ್ಷ ರೂಪಾಯಿ ನೀಡಿ ಇಲ್ಲದಿದ್ದರೆ `ಆರ್ಡಿಎಕ್ಸ್’ ನಿಂದ ದೇವಸ್ಥಾನವನ್ನು ಧ್ವಂಸ ಮಾಡುವೆವು’, ಎಂದು ಬೆದರಿಕೆ ಪತ್ರವು ಮುಖ್ಯ ವಿಶ್ವಸ್ತರ ಹೆಸರಿನಲ್ಲಿ ಬಂದಿದೆ. 12 ಜ್ಯೋತಿರ್ಲಿಂಗಗಳಲ್ಲಿ ಇದು 5ನೇ ಜ್ಯೋತಿರ್ಲಿಂಗವಾಗಿರುವ ಪರಳಿಯ ವೈದ್ಯನಾಥ ದೇವಸ್ಥಾನ ಸಂಸ್ಥಾನದ ರಾಜೇಶ ದೇಶಮುಖ ಇವರು ಕಾರ್ಯದರ್ಶಿಗಳಾಗಿದ್ದಾರೆ. ಅವರಿಗೆ ಈ ಪತ್ರ ಸಿಕ್ಕಿದೆ. ದೇವಸ್ಥಾನದ ಪರಿಸರದಲ್ಲಿ ಶೋಧ ಕಾರ್ಯ ನಡೆಸಲು ಪೊಲೀಸರಿಂದ ಬಾಂಬ್ ಶೋಧ ದಳದಿಂದ ಕಾರ್ಯಾಚರಣೆ ಮಾಡಲಾಗಿದೆ.
The letter, demanding Rs 50 lakh in return for the structure not being blown up by RDX, was received on Friday by trust secretary Rajesh Deshmukh in the mail.https://t.co/7IA34ZRoAR
— News18 (@CNNnews18) November 27, 2021
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.