ಅಸುರಕ್ಷಿತ ಮಹಾರಾಷ್ಟ್ರ ! – ಸಂಪಾದಕರು

ಬೀಡ – ಬೀಡ ಜಿಲ್ಲೆಯ ಪರಳಿ ಇಲ್ಲಿಯ ವೈದ್ಯನಾಥ ದೇವಸ್ಥಾನವನ್ನು `ಆರ್ಡಿಎಕ್ಸ್’ ಸ್ಫೋಟದಿಂದ ಧ್ವಂಸಮಾಡುವ ಬೆದರಿಕೆಯೊಡ್ಡಲಾಗಿದೆ. `ವೈದ್ಯನಾಥ ದೇವಸ್ಥಾನದ ಸಂಸ್ಥಾನದ ಬಳಿ ಸಾಕಷ್ಟು ಹಣ ಇದೆ. 50 ಲಕ್ಷ ರೂಪಾಯಿ ನೀಡಿ ಇಲ್ಲದಿದ್ದರೆ `ಆರ್ಡಿಎಕ್ಸ್’ ನಿಂದ ದೇವಸ್ಥಾನವನ್ನು ಧ್ವಂಸ ಮಾಡುವೆವು’, ಎಂದು ಬೆದರಿಕೆ ಪತ್ರವು ಮುಖ್ಯ ವಿಶ್ವಸ್ತರ ಹೆಸರಿನಲ್ಲಿ ಬಂದಿದೆ. 12 ಜ್ಯೋತಿರ್ಲಿಂಗಗಳಲ್ಲಿ ಇದು 5ನೇ ಜ್ಯೋತಿರ್ಲಿಂಗವಾಗಿರುವ ಪರಳಿಯ ವೈದ್ಯನಾಥ ದೇವಸ್ಥಾನ ಸಂಸ್ಥಾನದ ರಾಜೇಶ ದೇಶಮುಖ ಇವರು ಕಾರ್ಯದರ್ಶಿಗಳಾಗಿದ್ದಾರೆ. ಅವರಿಗೆ ಈ ಪತ್ರ ಸಿಕ್ಕಿದೆ. ದೇವಸ್ಥಾನದ ಪರಿಸರದಲ್ಲಿ ಶೋಧ ಕಾರ್ಯ ನಡೆಸಲು ಪೊಲೀಸರಿಂದ ಬಾಂಬ್ ಶೋಧ ದಳದಿಂದ ಕಾರ್ಯಾಚರಣೆ ಮಾಡಲಾಗಿದೆ.
The letter, demanding Rs 50 lakh in return for the structure not being blown up by RDX, was received on Friday by trust secretary Rajesh Deshmukh in the mail.https://t.co/7IA34ZRoAR
— News18 (@CNNnews18) November 27, 2021
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ
ಕೇಂದ್ರೀಯ ಕಾಯ್ದೆಯಡಿಯ ಶಿಕ್ಷೆ ಈಗಾಗಲೇ ಪೂರ್ಣಗೊಂಡಿದ್ದರೆ, ಅವಧಿಗೂ ಮುನ್ನ ಬಿಡುಗಡೆ ಏಕೆ ಇಲ್ಲ?