ಸಾಧಕರಿಗೆ ಸೂಚನೆ ಮತ್ತು ವಾಚಕರು, ಹಿತಚಿಂತಕರು ಮತ್ತು ಧರ್ಮಪ್ರೇಮಿಗಳಲ್ಲಿ ವಿನಂತಿ !

ಆಪತ್ಕಾಲದಲ್ಲಿ ಆಧುನಿಕ ವೈದ್ಯರು (ಡಾಕ್ಟರ್), ಆಸ್ಪತ್ರೆ, ಔಷಧಿಗಳು ಸಿಗದಿದ್ದಾಗ, ಅಂತಹ ಪರಿಸ್ಥಿತಿಯಲ್ಲಿ ಜನಸಾಮಾನ್ಯರು ಅವರಿಗಾಗುವ ವಿವಿಧ ತೊಂದರೆಗಳಿಗೆ ಹೋಮಿಯೋಪತಿಯ ಸ್ವಯಂ ಚಿಕಿತ್ಸೆ (ಯಾರಿಗೂ ತಮ್ಮ ಮೇಲೆಯೇ ಮಾಡಿಕೊಳ್ಳಲು ಸಾಧ್ಯವಾಗುವ ಚಿಕಿತ್ಸೆ) ಮಾಡಿಕೊಳ್ಳಬಹುದು, ಈ ಕಾರಣಕ್ಕಾಗಿ ಸನಾತನವು ತುರ್ತಾಗಿ ಈ ವಿಷಯದ ಮಾಹಿತಿ ನೀಡುವ ಗ್ರಂಥಗಳನ್ನು ರಚಿಸುತ್ತಿದೆ.
ಯಾವ ಸಾಧಕರು, ವಾಚಕರು, ಹಿತಚಿಂತಕರು ಮತ್ತು ಧರ್ಮಪ್ರೇಮಿಗಳಿಗೆ ‘ಹೋಮಿಯೋಪತಿಯ ಸ್ವಯಂಚಿಕಿತ್ಸೆ’ ಈ ವಿಷಯವಾಗಿ ಮಾಹಿತಿ ಇದ್ದರೆ ಅವರು ಈ ಮಾಹಿತಿ ಬರೆದು ಅಥವಾ ಬೆರಳಚ್ಚು ಮಾಡಿ ಆದಷ್ಟು ಬೇಗನೆ ಸೌ. ಭಾಗ್ಯಶ್ರೀ ಸಾಮಂತ ಇವರ ಹೆಸರಿಗೆ ಕೆಳಗೆ ಕೊಟ್ಟಿರುವ ವಿಳಾಸಕ್ಕೆ ಕಳುಹಿಸಬೇಕು. ಈ ವಿಷಯದ ಬಗ್ಗೆ ಮಾಹಿತಿ ನೀಡುವ ಗ್ರಂಥ ಅಥವಾ ಲೇಖನ ಲಭ್ಯವಿದ್ದರೆ ಅದನ್ನು ಸಹ ಕಳುಹಿಸಬಹುದು. ಸಾಧಕರು, ವಾಚಕರು, ಹಿತಚಿಂತಕರು ಮತ್ತು ಧರ್ಮಪ್ರೇಮಿಗಳು ಇವರ ಪರಿಚಿತರು ಅಥವಾ ಸಂಬಂಧಿಕರು ಇವರಿಗೆ ಈ ಸಂದರ್ಭದಲ್ಲಿ ಏನಾದರೂ ಮಾಹಿತಿ ಇದ್ದರೆ ಅದನ್ನು ಸಹ ಕಳಿಸಬೇಕು.
ವಿ-ಅಂಚೆ ವಿಳಾಸ : [email protected]
ಅಂಚೆ ವಿಳಾಸ : ಸೌ. ಭಾಗ್ಯಶ್ರೀ ಸಾವಂತ, C/o ‘ಸನಾತನ ಆಶ್ರಮ, 24/ಬಿ, ರಾಮನಾಥಿ, ಬಾಂದಿವಡೆ , ಫೊಂಡಾ, ಗೋವಾ. ಪಿನ್ – ೪೦೩೪೦೧
– ಹೋಮಿಯೋಪತಿ ವೈದ್ಯ ಅಂಜೇಶ ಕಣಗಲೇಕರ, ಸನಾತನ ಆಶ್ರಮ, ರಾಮನಾಥಿ, ಗೋವಾ (೧೪.೧೧.೨೦೨೧)
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸನಾತನದ ಗ್ರಂಥಗಳ ೧ ಕೋಟಿಗೂ ಅಧಿಕ ಪ್ರತಿಗಳು ಪ್ರಕಟ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
‘ವಾಟ್ಸಾಪ್’ ನಲ್ಲಿ ಮದುವೆ ಆಮಂತ್ರಣ ಪತ್ರಿಕೆಯನ್ನು ಕಳುಹಿಸುವ ಮೂಲಕ ಮೊಬೈಲ್ ನಲ್ಲಿರುವ ಮಾಹಿತಿಯನ್ನು ಕದಿಯುವುದರಿಂದ ನಾಗರಿಕರು ಎಚ್ಚರದಿಂದಿರಬೇಕು!
ಮುಸಲ್ಮಾನರ ಒತ್ತಡಕ್ಕೆ ಮಣಿದು ಶಾಸಕ ಟಿ. ರಾಜಾಸಿಂಗ್ ಅವರ ಧರ್ಮಸಭೆಗೆ ಅನುಮತಿ ನಿರಾಕರಿಸಿದ ಪೊಲೀಸರು !