
ರಾಮನಾಥಿ (ಗೋವಾ) – ಸಂತಪತಿ ಪೂ. ನೀಲಕಂಠ ದೀಕ್ಷಿತ ಇವರ ಸೇವೆಯನ್ನು ಶಿಷ್ಯಭಾವದಿಂದ ಮಾಡಿದ, ವ್ರತಸ್ಥರಾಗಿ ಜೀವನವನ್ನು ನಡೆಸಿದ ಮತ್ತು ಸನಾತನ ಸಂಸ್ಥೆಯ ಸಂಸ್ಥಾಪಕರಾದ ಪರಾತ್ಪರ ಗುರು ಡಾ. ಆಠವಲೆ ಇವರ ಬಗ್ಗೆ ಉತ್ಕಟ ಭಾವವಿರುವ ಬೆಳಗಾವಿಯ ಶ್ರೀಮತಿ ವಿಜಯಾ ದೀಕ್ಷಿತ (೮೯ ವರ್ಷ) ಇವರು ಸಂತಪದವಿಯಲ್ಲಿ ವಿರಾಜಮಾನರಾದರು.

ಕಾರ್ತಿಕ ಶುಕ್ಲ ಪಕ್ಷ ತ್ರಯೋದಶಿ (೧೭.೧೧.೨೦೨೧) ಯಂದು ಅವರ ೮೯ ನೇಯ ಹುಟ್ಟುಹಬ್ಬದ ದಿನದಂದು ಸನಾತನದ ಶ್ರೀಸತ್ಶಕ್ತಿ (ಸೌ.) ಬಿಂದಾ ನಿಲೇಶ ಸಿಂಗಬಾಳ ಇವರು ಈ ಆನಂದದ ವಾರ್ತೆಯನ್ನು ಘೋಷಿಸಿದರು. ಈ ವಾರ್ತೆಯನ್ನು ಕೇಳಿ ಶ್ರೀಮತಿ ವಿಜಯಾ ದೀಕ್ಷಿತ ಇವರ ಭಾವಜಾಗೃತವಾಯಿತು. ಶ್ರೀಸತ್ಶಕ್ತಿ (ಸೌ.) ಬಿಂದಾ ಸಿಂಗಬಾಳ ಇವರು ಪೂ. ಅಜ್ಜಿಯವರಿಗೆ ಪುಷ್ಪಹಾರವನ್ನು ಹಾಕಿ, ಹಾಗೆಯೇ ಉಡುಗೊರೆಯನ್ನು ನೀಡಿ ಅವರನ್ನು ಸನ್ಮಾನಿಸಿದರು, ಹಾಗೆಯೇ ಹುಟ್ಟುಹಬ್ಬದ ನಿಮಿತ್ತ ಅವರಿಗೆ ಆರತಿಯನ್ನು ಬೆಳಗಿದರು.
|| ಶ್ರೀ ರಾಜಮಾತಂಗಿ ಮಹಾಯಾಗ ||
ಶ್ರೀ ಸೋಮನಾಥ ದೇವಸ್ಥಾನದ ಶಿಖರದ ಮೇಲೆ ಶ್ರೀಚಿತ್ಶಕ್ತಿ (ಸೌ.) ಅಂಜಲಿ ಗಾಡಗೀಳರವರು ಪೂಜಿಸಿದ ಧರ್ಮಧ್ವಜದ ಆರೋಹಣ !
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯನ್ನು ಪುನರುಜ್ಜೀವನಗೊಳಿಸುವ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆ !
ಶ್ರೀ ರಾಜಮಾತಂಗಿ ಮಹಾಯಜ್ಞ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !