
ನಿರ್ಗುಣ ಈಶ್ವರಿ ತತ್ತ್ವದೊಂದಿಗೆ ಏಕರೂಪವಾದ ನಂತರವೇ ನಿಜವಾದ ಶಾಂತಿಯನ್ನು ಅನುಭವಿಸಲು ಸಾಧ್ಯವಾಗುತ್ತದೆ, ಹೀಗಿರುವಾಗ ರಾಜಕಾರಣಿಗಳು ಜನತೆಗೆ ಸಾಧನೆಯನ್ನು ಕಲಿಸದೆ ಮಾನಸಿಕ ಸ್ತರದ ಮೇಲು ಮೇಲಿನ ಉಪಾಯವನ್ನು ಮಾಡುತ್ತಾರೆ ಉದಾ. ಜನತೆಯ ಅಡಚಣೆಯನ್ನು ದೂರ ಮಾಡಲು ಮೇಲು ಮೇಲಿನ ಪ್ರಯತ್ನ ಮಾಡುವುದು, ಮನೋರೋಗ ಆಸ್ಪತ್ರೆಯನ್ನು ಕಟ್ಟಿಸು ವುದು ಇತ್ಯಾದಿ.
– ಪರಾತ್ಪರ ಗುರು ಡಾ. ಆಠವಲೆ
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸಾಧಕರೆ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ‘ಇದಂ ನ ಮಮ |’ ಈ ಬರಹದ ಅಧ್ಯಾತ್ಮಶಾಸ್ತ್ರೀಯ ವಿಶ್ಲೇಷಣೆ !