ಗುಹಾಟಿ (ಆಸ್ಸಾಂ) – ಅಸ್ಸಾಂನಲ್ಲಿಯ ಕಛಾರ್ ಜಿಲ್ಲೆಯ ಕಟಿಗೋರಾದಲ್ಲಿ ಮಹಾದೇವ ಟಿಲಾ ಇಲ್ಲಿಯ ಶಿವಲಿಂಗ ಮತ್ತು ತ್ರಿಶೂಲನ್ನು ಕ್ರೈಸ್ತರು ಕಿತ್ತು ತೆಗೆದಿದ್ದರು ಹಾಗೂ ಅವರು ಅಲ್ಲಿ ಆಲದ ವಿಶಾಲವಾದ ಮರವನ್ನು ಕಡಿದಿದ್ದರು. ಈಗ ಹಿಂದೂ ರಕ್ಷಾ ದಳ, ಹಿಂದೂ ಛಾತ್ರ ಸಂಘ ಮುಂತಾದ ಹಿಂದುತ್ವನಿಷ್ಠ ಸಂಘಟನೆಗಳು ಪುನಃ ಶಿವಲಿಂಗ ಸ್ಥಾಪನೆ ಮಾಡಿ ಪೂಜೆ-ಅರ್ಚನೆ ಮಾಡಲು ಪ್ರಾರಂಭಿಸಿದ್ದಾರೆ ಹಾಗೂ ಅಲ್ಲೇ ಆಲದ ಹೊಸ ಸಸಿಯನ್ನು ನೆಟ್ಟರು.
Assam: Hindus reclaim worshipping rights in Mahadevtilla, reinstall Shivling at site desecrated by Christian miscreantshttps://t.co/l4LmNU9Y7f
— OpIndia.com (@OpIndia_com) November 30, 2021
ಖಾಸಿ ಸಮುದಾಯವು ಕಛಾರ್ ಜಿಲ್ಲೆಯ ಉತ್ತರ ಬರೆಲಿಯಲ್ಲಿ ಬೆಟ್ಟದ ಕೆಳಗಡೆ ವಾಸವಾಗಿದೆ. ಈ ಸಮುದಾಯದಲ್ಲಿ ಹೆಚ್ಚಿನ ಜನರು ಕ್ರೈಸ್ತ ಧರ್ಮವನ್ನು ಸ್ವೀಕರಿಸಿದ್ದಾರೆ. ಇಲ್ಲಿಯ ಹಿಂದೂಗಳು ಮಾಡಿರುವ ಆರೋಪಕ್ಕನುಸಾರ ಖಾಸಿ ಸಮುದಾಯದ ಕ್ರೈಸ್ತ ಧರ್ಮ ಸ್ವೀಕರಿಸಿದ ಜನರು ಈ ಕೃತ್ಯವನ್ನು ಮಾಡಿದ್ದಾರೆ ಎಂದು ಹೇಳಿದರು.

ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ