ಗುಹಾಟಿ (ಆಸ್ಸಾಂ) – ಅಸ್ಸಾಂನಲ್ಲಿಯ ಕಛಾರ್ ಜಿಲ್ಲೆಯ ಕಟಿಗೋರಾದಲ್ಲಿ ಮಹಾದೇವ ಟಿಲಾ ಇಲ್ಲಿಯ ಶಿವಲಿಂಗ ಮತ್ತು ತ್ರಿಶೂಲನ್ನು ಕ್ರೈಸ್ತರು ಕಿತ್ತು ತೆಗೆದಿದ್ದರು ಹಾಗೂ ಅವರು ಅಲ್ಲಿ ಆಲದ ವಿಶಾಲವಾದ ಮರವನ್ನು ಕಡಿದಿದ್ದರು. ಈಗ ಹಿಂದೂ ರಕ್ಷಾ ದಳ, ಹಿಂದೂ ಛಾತ್ರ ಸಂಘ ಮುಂತಾದ ಹಿಂದುತ್ವನಿಷ್ಠ ಸಂಘಟನೆಗಳು ಪುನಃ ಶಿವಲಿಂಗ ಸ್ಥಾಪನೆ ಮಾಡಿ ಪೂಜೆ-ಅರ್ಚನೆ ಮಾಡಲು ಪ್ರಾರಂಭಿಸಿದ್ದಾರೆ ಹಾಗೂ ಅಲ್ಲೇ ಆಲದ ಹೊಸ ಸಸಿಯನ್ನು ನೆಟ್ಟರು.
Assam: Hindus reclaim worshipping rights in Mahadevtilla, reinstall Shivling at site desecrated by Christian miscreantshttps://t.co/l4LmNU9Y7f
— OpIndia.com (@OpIndia_com) November 30, 2021
ಖಾಸಿ ಸಮುದಾಯವು ಕಛಾರ್ ಜಿಲ್ಲೆಯ ಉತ್ತರ ಬರೆಲಿಯಲ್ಲಿ ಬೆಟ್ಟದ ಕೆಳಗಡೆ ವಾಸವಾಗಿದೆ. ಈ ಸಮುದಾಯದಲ್ಲಿ ಹೆಚ್ಚಿನ ಜನರು ಕ್ರೈಸ್ತ ಧರ್ಮವನ್ನು ಸ್ವೀಕರಿಸಿದ್ದಾರೆ. ಇಲ್ಲಿಯ ಹಿಂದೂಗಳು ಮಾಡಿರುವ ಆರೋಪಕ್ಕನುಸಾರ ಖಾಸಿ ಸಮುದಾಯದ ಕ್ರೈಸ್ತ ಧರ್ಮ ಸ್ವೀಕರಿಸಿದ ಜನರು ಈ ಕೃತ್ಯವನ್ನು ಮಾಡಿದ್ದಾರೆ ಎಂದು ಹೇಳಿದರು.

ನಾವು ಹಿಂದೂ ಧರ್ಮದ ಮೇಲಿನ ದ್ವೇಷದ ವಿರುದ್ಧ ದೃಢವಾಗಿ ನಿಲ್ಲಬೇಕು !
ಕಳೆದ 24 ಗಂಟೆಗಳಲ್ಲಿ ಲವ್ ಜಿಹಾದ್ನ 4 ಮತ್ತು ಮತಾಂತರದ 2 ಘಟನೆಗಳು ಬೆಳಕಿಗೆ! : Love Jihad
‘ಮಾನವಾಧಿಕಾರ ಉಲ್ಲಂಘನೆಯಾದರೆ ಭಾರತದ ಮೇಲೆ ಟೀಕಿಸಲು ಹಿಂಜರಿಯುವುದಿಲ್ಲ!'(ವಂತೆ) : US Lawmakers
೬೦೦ ಮಿಲಿಯನ್ ಲೀಟರ್ ಕೊಳಚೆ ನೀರನ್ನು ನೇರವಾಗಿ ನದಿಗೆ ಬಿಡುತ್ತಿರುವುದರಿಂದ ಪುಣೆ ನಗರದ ನದಿಗಳು ಮಾಲಿನ್ಯದ ಸುಳಿಗೆ!
ಉತ್ತರ ಪ್ರದೇಶ : ಭಗವಾನ್ ಹನುಮಂತನ ಮೂರ್ತಿ ಧ್ವಂಸ ಪ್ರಕರಣದಲ್ಲಿ ಅಸದ್ ವಿರುದ್ಧ ಆರೋಪ