ತೀರ್ಥಹಳ್ಳಿಯಲ್ಲಿ ಅಕ್ರಮ ಗೋಸಾಗಾಟದ ವಾಹನವನ್ನು ಗೋರಕ್ಷಕರ ಮೇಲೆ ಹಾಯಿಸಿದ ಪ್ರಕರಣ
ಕರ್ನಾಟಕದಲ್ಲಿ ಭಾಜಪದ ಸರಕಾರ ಇರುವಾಗಲೂ ಇಂತಹ ಪ್ರಕರಣಗಳು ನಡೆಯುವುದು ಹಿಂದೂಗಳಿಗೆ ಅಪೇಕ್ಷಿತವಿಲ್ಲ ! ಈ ಕಾನೂನಿನಂತೆ ಕ್ರಮ ಕೈಗೊಳ್ಳದಿರುವ ಆಡಳಿತಾಧಿಕಾರಿ ಮತ್ತು ಪೊಲೀಸರನ್ನೆ ಸರಕಾರ ಜೀವಾವಧಿ ಸೆರೆಮನೆಯಲ್ಲಿಡಬೇಕು !- ಸಂಪಾದಕರು

ಉಡುಪಿ : ಗೋರಕ್ಷಕರ ಮೇಲಿನ ಹಲ್ಲೆ ಖಂಡನೀಯ. ಗೋರಕ್ಷಣೆಯ ಕಾರ್ಯಕ್ಕೆ ಸವಾಲೆಸೆಯುವ ದುಷ್ಕರ್ಮಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಗೋಹತ್ಯಾ ನಿಷೇಧ ಕಾನೂನು ಜಾರಿಗೆ ತಂದರೂ ಪ್ರಯೋಜನವಿಲ್ಲದಂತಾಗಿದ್ದು, ಕಾನೂನಿನ ಪರಿಣಾಮಕಾರಿ ಅನುಷ್ಠಾನವಾಗಬೇಕು. ಸರಕಾರಗಳು ಇಚ್ಛಾಶಕ್ತಿ ತೋರಬೇಕು ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರು ಒತ್ತಾಯಿಸಿದ್ದಾರೆ. ಅವರು ತೀರ್ಥಹಳ್ಳಿಯ ಬೆಜ್ಜವಳ್ಳಿ ಸಮೀಪ ಅಕ್ರಮ ಗೋಸಾಗಾಟ ತಡೆಯಲು ಯತ್ನಿಸಿದ ಹಿಂದೂ ಸಂಘಟನೆಯ ಕಾರ್ಯಕರ್ತರ ಮೇಲೆ ವಾಹನ ಚಲಾಯಿಸಿದ ದುಷ್ಕೃತ್ಯದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಸ್ವಾಮೀಜಿಯವರು ಮುಂದೆ ಮಾತನಾಡುತ್ತಾ, ಇತ್ತೀಚೆಗೆ ಗೋಹತ್ಯೆ, ಗೋಸಾಗಾಟ ಸರಾಗವಾಗಿ ನಡೆಯುತ್ತಿರುವುದು ತೀರಾ ಆತಂಕಕಾರಿ. ಗೋವಿನ ಸಂಕುಲ ಉಳಿಸಲು ಸಮಾಜ ಕಟಿಬದ್ಧರಾಗಬೇಕು. ಬೀಡಾಡಿ ದನಗಳನ್ನು ರಕ್ಷಿಸಲು ಸರ್ಕಾರ ತುರ್ತು ಕ್ರಮ ತೆಗೆದುಕೊಳ್ಳಬೇಕು. ಬೆಜ್ಜವಳ್ಳಿ ದುರ್ಘಟನೆಯಲ್ಲಿ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು, ಎಂದು ತಿಳಿಸಿದ್ದಾರೆ.
ಶ್ರೀನಗರದಲ್ಲಿ ಮಾದಕ ಪದಾರ್ಥ ಸಾಗಾಟಗಾರ ಶೇಖ್ ತಸದುಕ್ನ ಸರಕಾರಿ ಭೂಮಿಯ ಮೇಲಿನ ಅಕ್ರಮ 3 ಅಂತಸ್ತಿನ ಕಟ್ಟಡ ನೆಲಸಮ ! : Srinagar Drug Peddler House Demolished
ಬದಾಯೂ (ಉತ್ತರ ಪ್ರದೇಶ) ಇಲ್ಲಿ ಮುಸ್ಲಿಂ ಅಧಿಕಾರಿಯ ಧಾರ್ಮಿಕ ಕಿರುಕುಳದಿಂದಾಗಿ ಹಿಂದೂ ಪೊಲೀಸ್ ಇನ್ಸ್ಪೆಕ್ಟರ್ ಆತ್ಮಹತ್ಯೆ ! : Hindu Police Suicide
ಬುಲಂದ್ಶಹರ್ (ಉತ್ತರ ಪ್ರದೇಶ) ದಲ್ಲಿ ಹನುಮಾನ್ ದೇವಸ್ಥಾನದಲ್ಲಿ ಪ್ರಾರ್ಥನೆ ಮಾಡಿದ ಅಸರ್ ಮೊಹಮ್ಮದ್ ಬಂಧನ!
ನಾಗಪುರದಲ್ಲಿ ಶ್ರೀ ದುರ್ಗಾದೇವಿಯ ಮೂರ್ತಿಯ ಮೇಲಿದ್ದ ಚಿನ್ನದ ಸರ ಕಳ್ಳತನ ಮಾಡಿದ ೩ ಮತಾಂಧರ ಬಂಧನ !
ಕುತ್ತಿಗೆಯಲ್ಲಿದ್ದ ಆಭರಣಗಳನ್ನು ಕದಿಯುತ್ತಿದ್ದ ಕಾಮಿಲ್ ಮತ್ತು ಅಹ್ಮದ್ ಬಂಧನ !
ಖಾರ್ಘರ್ (ನವಿ ಮುಂಬಯಿ) ನಲ್ಲಿ ‘ಹೇರ್ ಸ್ಪಾ’ ಮಾಡುವಾಗ ಹಿಂದೂ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಮುಸ್ಲಿಂ ಯುವಕ !