ಬಾಂಗ್ಲಾದೇಶದ ಸರಕಾರವಲ್ಲ, ಬಂಗಾಲದಲ್ಲಿರುವ ಕೊಲಕಾತಾ ಪೊಲೀಸರು ಈ ವಿಷಯದ ಬಗ್ಗೆ ಓರ್ವ ಹಿಂದೂಗೆ ನೊಟೀಸ್ ನೀಡುತ್ತಾರೆ ಎಂಬುದು ಖೇದಕರ ! ಬಂಗಾಲದಲ್ಲಿರುವ ತೃಣಮೂಲ ಕಾಂಗ್ರೆಸ್ ಬಂಗಾಲದಲ್ಲಿ ಅಧಿಕಾರದಲ್ಲಿದೆಯೇ ಅಥವಾ ಬಾಂಗ್ಲಾದೇಶದಲ್ಲಿ ?- ಸಂಪಾದಕರು

ಕೊಲಕಾತಾ (ಬಂಗಾಳ) – ಬಾಂಗ್ಲಾದೇಶದಲ್ಲಿ ಹಿಂದೂಗಳ ದೇವಾಲಯದಲ್ಲಿರುವ ದೇವತೆಗಳ ಮೂರ್ತಿಗಳನ್ನು ಧ್ವಂಸ ಮಾಡಿದ ಛಾಯಾಚಿತ್ರವನ್ನು ಟ್ವಿಟ್ ಮಾಡಿದ್ದಕ್ಕಾಗಿ ಕೊಲಕಾತಾ ಪೊಲೀಸರು ಬಂಗಾಲದ ಸಿನ್ಹಾ ಹೆಸರಿನ ಟ್ವಿಟರ್ ಖಾತೆದಾರರಿಗೆ ನೊಟೀಸ್ ಕಳುಹಿಸಿದ್ದಾರೆ. ಈ ಛಾಯಾಚಿತ್ರದೊಂದಿಗೆ ಸಿನ್ಹಾರವರು `ಹಿಂದೂಗಳು ಅಲ್ಪಸಂಖ್ಯಾತರಾದಾಗ ಈ ರೀತಿ ಆಗುತ್ತದೆ’ ಎಂದು ಬರೆದಿದ್ದರು. ಸಿನ್ಹಾರವರ ಮೇಲೆ ಕ್ರಮಕೈಗೊಳ್ಳುವಂತೆ ಕೊಲಕಾತಾದ ಸಹಾಯಕ ಪೊಲೀಸ್ ಆಯುಕ್ತರು ಆದೇಶ ನೀಡಿದ್ದಾರೆ. ಆಗಸ್ಟ್ 9 ರಂದು ಭಾರತದಲ್ಲಿನ ಕೆಲವು ದೈನಿಕಗಳು ಬಾಂಗ್ಲಾದೇಶದಲ್ಲಿನ ದೇವಾಲಯಗಳ ಮೇಲೆ ನಡೆದ ಆಕ್ರಮಣದ ಸುದ್ಧಿಯನ್ನು ಪ್ರಕಟಿಸಿದ್ದವು. ಆ ಸುದ್ಧಿಯಲ್ಲಿ ಮೂರ್ತಿಗಳ ಧ್ವಂಸ ಮಾಡಿರುವ ಛಾಯಾಚಿತ್ರವನ್ನು ಪ್ರಕಟಿಸಲಾಗಿತ್ತು. ಇದೇ ಛಾಯಾಚಿತ್ರವನ್ನು ಸಿನ್ಹಾರವರು ಪ್ರಸಾರ ಮಾಡಿದ್ದರು.
Twitter user shares images of attack on a Hindu temple in Bangladesh, Bengal police flags it as ‘violation of Indian lawhttps://t.co/eR1zF9ShHP
— OpIndia.com (@OpIndia_com) December 2, 2021
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ
‘ಲವ್ ಜಿಹಾದ್’, ‘ಲ್ಯಾಂಡ್ ಜಿಹಾದ್’ ಇವೆಲ್ಲಾ ಮೂರ್ಖತನದ ಸಂಗತಿಗಳಂತೆ !
ತುಮಕೂರಿನಲ್ಲಿ ಶ್ರೀರಾಮಮಂದಿರದ ಹತ್ತಿರ ಅಲ್ಪಸಂಖ್ಯಾತರ ವಸತಿಗೃಹ ನಿರ್ಮಿಸುವ ಸಂಚು !
ನಾಗಪುರ: ಮಾನಸಿಕ ಒತ್ತಡದಿಂದಾಗಿ ‘ನೀಟ್’ ಪರೀಕ್ಷೆಯ ವಿದ್ಯಾರ್ಥಿನಿ ಆತ್ಮಹತ್ಯೆ
ರಾಜ್ಯದಲ್ಲಿ ಮುಸಲ್ಮಾನರಿಗೆ 5 ಸಚಿವ ಸ್ಥಾನ ನೀಡದಿದ್ದರೆ ನಮ್ಮ ಶಕ್ತಿಯನ್ನು ತೋರಿಸುತ್ತೇವೆ !