ಬಾಂಗ್ಲಾದೇಶದ ಸರಕಾರವಲ್ಲ, ಬಂಗಾಲದಲ್ಲಿರುವ ಕೊಲಕಾತಾ ಪೊಲೀಸರು ಈ ವಿಷಯದ ಬಗ್ಗೆ ಓರ್ವ ಹಿಂದೂಗೆ ನೊಟೀಸ್ ನೀಡುತ್ತಾರೆ ಎಂಬುದು ಖೇದಕರ ! ಬಂಗಾಲದಲ್ಲಿರುವ ತೃಣಮೂಲ ಕಾಂಗ್ರೆಸ್ ಬಂಗಾಲದಲ್ಲಿ ಅಧಿಕಾರದಲ್ಲಿದೆಯೇ ಅಥವಾ ಬಾಂಗ್ಲಾದೇಶದಲ್ಲಿ ?- ಸಂಪಾದಕರು

ಕೊಲಕಾತಾ (ಬಂಗಾಳ) – ಬಾಂಗ್ಲಾದೇಶದಲ್ಲಿ ಹಿಂದೂಗಳ ದೇವಾಲಯದಲ್ಲಿರುವ ದೇವತೆಗಳ ಮೂರ್ತಿಗಳನ್ನು ಧ್ವಂಸ ಮಾಡಿದ ಛಾಯಾಚಿತ್ರವನ್ನು ಟ್ವಿಟ್ ಮಾಡಿದ್ದಕ್ಕಾಗಿ ಕೊಲಕಾತಾ ಪೊಲೀಸರು ಬಂಗಾಲದ ಸಿನ್ಹಾ ಹೆಸರಿನ ಟ್ವಿಟರ್ ಖಾತೆದಾರರಿಗೆ ನೊಟೀಸ್ ಕಳುಹಿಸಿದ್ದಾರೆ. ಈ ಛಾಯಾಚಿತ್ರದೊಂದಿಗೆ ಸಿನ್ಹಾರವರು `ಹಿಂದೂಗಳು ಅಲ್ಪಸಂಖ್ಯಾತರಾದಾಗ ಈ ರೀತಿ ಆಗುತ್ತದೆ’ ಎಂದು ಬರೆದಿದ್ದರು. ಸಿನ್ಹಾರವರ ಮೇಲೆ ಕ್ರಮಕೈಗೊಳ್ಳುವಂತೆ ಕೊಲಕಾತಾದ ಸಹಾಯಕ ಪೊಲೀಸ್ ಆಯುಕ್ತರು ಆದೇಶ ನೀಡಿದ್ದಾರೆ. ಆಗಸ್ಟ್ 9 ರಂದು ಭಾರತದಲ್ಲಿನ ಕೆಲವು ದೈನಿಕಗಳು ಬಾಂಗ್ಲಾದೇಶದಲ್ಲಿನ ದೇವಾಲಯಗಳ ಮೇಲೆ ನಡೆದ ಆಕ್ರಮಣದ ಸುದ್ಧಿಯನ್ನು ಪ್ರಕಟಿಸಿದ್ದವು. ಆ ಸುದ್ಧಿಯಲ್ಲಿ ಮೂರ್ತಿಗಳ ಧ್ವಂಸ ಮಾಡಿರುವ ಛಾಯಾಚಿತ್ರವನ್ನು ಪ್ರಕಟಿಸಲಾಗಿತ್ತು. ಇದೇ ಛಾಯಾಚಿತ್ರವನ್ನು ಸಿನ್ಹಾರವರು ಪ್ರಸಾರ ಮಾಡಿದ್ದರು.
Twitter user shares images of attack on a Hindu temple in Bangladesh, Bengal police flags it as ‘violation of Indian lawhttps://t.co/eR1zF9ShHP
— OpIndia.com (@OpIndia_com) December 2, 2021
ಮಹಿಳೆಯ ಎದೆಗೆ ಸ್ಪರ್ಶಿಸುವುದು ಅತ್ಯಾಚಾರದ ಪ್ರಯತ್ನವಲ್ಲ! – ಉಚ್ಚ ನ್ಯಾಯಾಲಯ : Attempt to Rape
ಅಮರಕಂಟಕ (ಮಧ್ಯಪ್ರದೇಶ)ಇಲ್ಲಿನ ನರ್ಮದಾ ಉಗಮ ದೇವಸ್ಥಾನದ ಚಿನ್ನ ಮತ್ತು ಬೆಳ್ಳಿ ನಾಪತ್ತೆ! : Amarkantak Temple Donation Scam
ಬೆಂಗಳೂರಿನಲ್ಲಿ ದೇಶದ ಮೊದಲ ‘ಎಐ’ ವಿಶ್ವವಿದ್ಯಾಲಯ ಆರಂಭ ! : Karnataka AI University
ಗುಜರಾತ್ ನ ಪ್ರಸಿದ್ಧ ಶಕ್ತಿಪೀಠ ಅಂಬಾಜಿ ದೇವಸ್ಥಾನದಲ್ಲೂ ನೋಟು ಎಣಿಕೆಯ ಸಮಯದಲ್ಲಿ ೨ ತಿಂಗಳ ಹಿಂದೆ ಕಳ್ಳತನ ನಡೆದಿರುವುದು ಬಹಿರಂಗ ! : Ambaji Temple Donation Theft
ಸಮಾಜವಾದಿ ಪಕ್ಷದ ಅಧಿಕಾರಾವಧಿಯಲ್ಲಿ ‘ವಕ್ಫ್ ಮಂಡಳಿ’ಯ ಶತಕೋಟಿ ರೂಪಾಯಿಗಳ ಹಗರಣ! – ಮೌಲಾನಾ ಶಹಾಬುದ್ದೀನ ರಿಜ್ವಿ ಬರೇಲವಿ
“ನಾನು ಛತ್ರಪತಿ ಶಿವಾಜಿ ಮಹಾರಾಜರ ಅನುಯಾಯಿಯಾಗಿದ್ದು ರಣರಂಗ ಬಿಟ್ಟು ಓಡಿಹೋಗುವವನಲ್ಲ!”