
ಭಾಗ್ಯನಗರ (ತೆಲಂಗಾಣಾ) – ಮಧ್ಯಸ್ಥಿಕೆಯ ಮೂಲಕ ಯಾವುದೇ ಸಮಸ್ಯೆಯನ್ನು ಕಡಿಮೆ ಸಮಯದಲ್ಲಿ ಬಗೆಹರಿಸಬೇಕು. ನ್ಯಾಯಾಲಯಕ್ಕೆ ಹೋಗಿ ಅದಕ್ಕಾಗಿ ಅಲೆದಾಡುವ ಸಮಯ ತಪ್ಪಿಸಬೇಕು. ಕೊನೆಯ ಕ್ಷಣದಲ್ಲಿ ನ್ಯಾಯಾಲಯದ ಸಹಾಯ ಪಡೆಯಬೇಕು, ಎಂದು ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶ ಎಂ.ವಿ. ರಮಣಾ ಇವರು ಇಲ್ಲಿ ಒಂದು ಕಾರ್ಯಕ್ರಮದ ಸಮಯದಲ್ಲಿ ಹೇಳಿದರು. `ಎಲ್ಲಿ ಸಾಧ್ಯವಿದೆಯೋ ಅಲ್ಲಿ ಮಹಿಳೆಯರು ವಿವಾದ ಬಗೆಹರಿಸಲು ಮಧ್ಯಸ್ಥಿಕೆ ವಹಿಸಬೇಕು’, ಎಂದೂ ಹೇಳಿದರು.
‘Mediation embedded in Indian ethos’: CJI NV Ramana draws parallel with epic Mahabharata https://t.co/AH3yLGQ1IL
— Republic (@republic) July 17, 2021
ಮುಖ್ಯ ನ್ಯಾಯಾಧೀಶ ರಮಣಾ ತಮ್ಮ ಮಾತನ್ನು ಮುಂದುವರೆಸುತ್ತಾ, ಮಹಾಭಾರತದ ಕಾಲದಲ್ಲಿ ಮಧ್ಯಸ್ಥಿಕೆಯ ಉಲ್ಲೇಖವಿದೆ. ಮಹಾಭಾರತದಲ್ಲಿ ಭಗವಾನ ಶ್ರೀಕೃಷ್ಣನು ಪಾಂಡವರ ಮತ್ತು ಕೌರವರ ಮಧ್ಯದಲ್ಲಿ ಮಧ್ಯಸ್ಥಿಕೆಯ ಪ್ರಯತ್ನ ಮಾಡಿದ್ದರು. ಆಸ್ತಿಯ ವಿಭಜನೆಯನ್ನು ಕುಟುಂಬದಲ್ಲಿನ ಸದಸ್ಯರು ಸೌಹಾರ್ದತೆಯಲ್ಲಿ ಬಗೆಹರಿಸಬೇಕು’ ಎಂದು ಹೇಳಿದರು.
ಕೇರಳಮ್ದಲ್ಲಿ ‘ಇಸ್ಲಾಂ ಫ್ರೆಂಡ್ಲಿ’ ಜಿಮ್ ಕುರಿತು ವಿವಾದ
ಪುಣೆ ನಗರದಲ್ಲಿ ಮತ್ತೆ ‘ಕಾರ್ಪೊರೇಟ್ ಜಿಹಾದ್’ ಪ್ರಕರಣ
‘ದಾರುಲ್ ಉಲೂಮ್ ದೇವಬಂದ್’ ಭಯೋತ್ಪಾದಕರ ಕೇಂದ್ರವಾಗಿರುವುದರಿಂದ ಅದನ್ನು ನೆಲಸಮ ಮಾಡಿ ! – ಹಿಂದೂ ರಕ್ಷಾ ದಳದ ಬೇಡಿಕೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭಗವಾನ್ ಶಿವನ ರೂಪದಲ್ಲಿ ತೋರಿಸಿದ ‘ವಿಶ್ವವಾಣಿ’ ಪತ್ರಿಕೆ !
‘ಭಂಡಾರ ಎಂದರೆ ಶುದ್ಧ ಅರಿಶಿನ’ ಎಂದು ಘೋಷಿಸುವಂತೆ ಅನ್ನ ಮತ್ತು ಔಷಧ ಆಡಳಿತಕ್ಕೆ (FDA) ಆಗ್ರಹ!
ಪಾನ್ ಮಸಾಲಾ, ಗುಟ್ಕಾ ಮತ್ತು ಕಲಬೆರಕೆ ಆಹಾರ ಪದಾರ್ಥಗಳ ಒಂದೂವರೆ ಕೋಟಿಗೂ ಹೆಚ್ಚು ಮೌಲ್ಯದ ದಾಸ್ತಾನು ವಶ