ಠಾಣೆಯ ಅಧಿಕಾರಿಯಿಂದ ದೂರನ್ನು ನೊಂದಾಯಿಸಲು ನಿರಾಕರಣೆ : ಸಂತ್ರಸ್ತೆ ಮತ್ತು ಆಕೆಯ ಕುಟುಂಬದವರನ್ನು ಪೊಲೀಸ್ ಠಾಣೆಯಿಂದ ಹೊರದಬ್ಬಿದ ಪೊಲೀಸರು!
|
ಭರತಪುರ (ರಾಜಸ್ಥಾನ) – ಇಲ್ಲಿಯ ಒಂದು ಮಹಾವಿದ್ಯಾಲಯದ ಪ್ರವೇಶದ್ವಾರದಿಂದ ವಿದ್ಯಾರ್ಥಿನಿಯನ್ನು ಅಪಹರಿಸಿ ಆಕೆಯನ್ನು ಕಾಡಿಗೆ ಕರೆದೊಯ್ದು ಆಕೆಯ ಮೇಲೆ ಸಾಮೂಹಿಕ ಬಲಾತ್ಕರಿಸಿದ ಘಟನೆಯಾಗಿದೆ. ಇದರ ವಿರುದ್ಧ ದೂರು ದಾಖಲಿಸಲು ಹೋಗಿದ್ದ ಸಂತ್ರಸ್ತೆ ಮತ್ತು ಆಕೆಯ ಕುಟುಂಬದವರ ದೂರನ್ನು ನೊಂದಾಯಿಸಿಕೊಳ್ಳದೇ ಪೊಲೀಸ್ ಅಧಿಕಾರಿಗಳು ಅವರನ್ನು ಹೊರಗೆ ದೂಡಿದ್ದಾರೆ. ಈ ಬಗ್ಗೆ ಜಿಲ್ಲಾ ಪೊಲೀಸ್ ಅಧಿಕಾರಿ ದೇವೇಂದ್ರ ಕುಮಾರ ವಿಷ್ಣೋಯಿ ಇವರಲ್ಲಿ ದೂರು ನೀಡಿದ ನಂತರ ಠಾಣೆಯ ಅಧಿಕಾರಿಯನ್ನು ಅಮಾನತು ಮಾಡಲಾಯಿತು. ಜೊತೆಗೆ ಬಲಾತ್ಕಾರದ ಘಟನೆಯ ವಿಚಾರಣೆ ನಡೆಸುವಂತೆ ಉಪ ಅಧೀಕ್ಷಕರಿಗೆ ಆದೇಶ ನೀಡಲಾಗಿದೆ.
SHO in Rajasthan suspended for not registering gangrape FIR https://t.co/6puTBGnjFi
— TOI Cities (@TOICitiesNews) December 5, 2021
ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಿಗಾಗಿ ತ್ವರಿತ ಗತಿ ನ್ಯಾಯಾಲಯಗಳ ಸ್ಥಾಪನೆ ! : Establishment of Fast Track Courts
ಪುರಾತತ್ವ ಇಲಾಖೆಯ ಅಧಿಕಾರಿಗಳ ವಿರುದ್ಧ ಕೇಸ್ ದಾಖಲಿಸಲು ಒತ್ತಾಯ : Case Against Archaeology Dept
ಇಬ್ಬರು ಜಿಹಾದಿ ಭಯೋತ್ಪಾದಕರ ಮನೆಗಳ ಮೇಲೆ ಬುಲ್ಡೋಜರ್ ಕಾರ್ಯಾಚರಣೆ : Bulldozer Operation
೯ ಸಂತರ ಧಾರ್ಮಿಕ ಸಮಿತಿ ಸ್ಥಾಪನೆ ಪ.ಪೂ. ಸ್ವಾಮಿ ಗೋವಿಂದದೇವ ಗಿರಿ ಅವರಿಗೆ ಅಧ್ಯಕ್ಷತೆ : Swami Govindadev Giri
ರಾಮಮಂದಿರ ದೇಣಿಗೆ ಕಳ್ಳತನ; ನೈತಿಕ ಅಧಃಪತನದ ಪರಾಕಾಷ್ಠೆ: ಹೈಕೋರ್ಟ್ : Allahabad HC on Ram Mandir
ಕಾಶ್ಮೀರ: ಪಾಕಿಸ್ತಾನಿ ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಮಹಮ್ಮದ್ ರಫೀಕ್ ನಾಯಕ್ ನ ಬಂಧನ.