ಠಾಣೆಯ ಅಧಿಕಾರಿಯಿಂದ ದೂರನ್ನು ನೊಂದಾಯಿಸಲು ನಿರಾಕರಣೆ : ಸಂತ್ರಸ್ತೆ ಮತ್ತು ಆಕೆಯ ಕುಟುಂಬದವರನ್ನು ಪೊಲೀಸ್ ಠಾಣೆಯಿಂದ ಹೊರದಬ್ಬಿದ ಪೊಲೀಸರು!
|
ಭರತಪುರ (ರಾಜಸ್ಥಾನ) – ಇಲ್ಲಿಯ ಒಂದು ಮಹಾವಿದ್ಯಾಲಯದ ಪ್ರವೇಶದ್ವಾರದಿಂದ ವಿದ್ಯಾರ್ಥಿನಿಯನ್ನು ಅಪಹರಿಸಿ ಆಕೆಯನ್ನು ಕಾಡಿಗೆ ಕರೆದೊಯ್ದು ಆಕೆಯ ಮೇಲೆ ಸಾಮೂಹಿಕ ಬಲಾತ್ಕರಿಸಿದ ಘಟನೆಯಾಗಿದೆ. ಇದರ ವಿರುದ್ಧ ದೂರು ದಾಖಲಿಸಲು ಹೋಗಿದ್ದ ಸಂತ್ರಸ್ತೆ ಮತ್ತು ಆಕೆಯ ಕುಟುಂಬದವರ ದೂರನ್ನು ನೊಂದಾಯಿಸಿಕೊಳ್ಳದೇ ಪೊಲೀಸ್ ಅಧಿಕಾರಿಗಳು ಅವರನ್ನು ಹೊರಗೆ ದೂಡಿದ್ದಾರೆ. ಈ ಬಗ್ಗೆ ಜಿಲ್ಲಾ ಪೊಲೀಸ್ ಅಧಿಕಾರಿ ದೇವೇಂದ್ರ ಕುಮಾರ ವಿಷ್ಣೋಯಿ ಇವರಲ್ಲಿ ದೂರು ನೀಡಿದ ನಂತರ ಠಾಣೆಯ ಅಧಿಕಾರಿಯನ್ನು ಅಮಾನತು ಮಾಡಲಾಯಿತು. ಜೊತೆಗೆ ಬಲಾತ್ಕಾರದ ಘಟನೆಯ ವಿಚಾರಣೆ ನಡೆಸುವಂತೆ ಉಪ ಅಧೀಕ್ಷಕರಿಗೆ ಆದೇಶ ನೀಡಲಾಗಿದೆ.
SHO in Rajasthan suspended for not registering gangrape FIR https://t.co/6puTBGnjFi
— TOI Cities (@TOICitiesNews) December 5, 2021
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!