ನೌಕಾದಳ ದಿನ ನಿಮಿತ್ತ ಆಯೋಜಿತ ಪತ್ರಿಕಾಗೋಷ್ಠಿ
ಮುಂಬಯಿ – ಸಮುದ್ರ ಮಾರ್ಗವಾಗಿ ಮಾದಕ ವಸ್ತುಗಳ ಕಳ್ಳ ಸಾಗಾಣಿಕೆ ಹೆಚ್ಚುತ್ತಿದ್ದು ಇದರ ಹಿಂದೆ ಅಪಘಾನಿಸ್ತಾನದ ಬಂದಿರುವ ತಾಲಿಬಾನ್ ಆಡಳಿತವೇ ಕಾರಣವಾಗಿದ್ದರೂ ಅದರ ಹಿಂದೆ ಪಾಕಿಸ್ತಾನದ ಕೈವಾಡವಿರುವುದು ನಿಸ್ಸಂಶಯವಾಗಿ ಗಮನಕ್ಕೆ ಬಂದಿದೆ, ಎಂದು ಭಾರತೀಯ ನೌಕಾದಳದ ಪಶ್ಚಿಮ ನೆಲೆಯ ಪ್ರಮುಖ ಧ್ವಜಾಧಿಕಾರಿ ವೈಸ್ ಅಡ್ಮಿರಲ್ ಅಜೇಂದ್ರ ಬಹದೂರ್ ಸಿಂಹ ಇವರ ಡಿಸೆಂಬರ ೪ ರಂದು ಹೇಳಿದರು. ನೌಕಾದಳ ದಿನ ನಿಮಿತ್ತ ಆಯೋಜಿಸಲಾದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡುತ್ತಿದ್ದರು.
ಅವರು ತಮ್ಮ ಮಾತನ್ನು ಮುಂದುವರೆಸುತ್ತಾ, ಮಕರಾನ ಸಮುದ್ರತೀರದ ಮಾರ್ಗದಿಂದಾಗುತ್ತಿರುವ ಮಾದಕ ವಸ್ತುಗಳ ಕಳ್ಳ ಸಾಗಾಣಿಕೆಯಲ್ಲಿ ಬಹಳ ಹೆಚ್ಚಳವಾಗಿದೆ. ಇತ್ತೀಚೆಗೆ ನೌಕಾದಳದಿಂದ ಕಾರ್ಯಾಚರಣೆ ನಡೆಸಿ ಕೆಲವು ದೊಡ್ಡ ಪ್ರಮಾಣದ ಸಂಗ್ರಹ ವಶಪಡಿಸಿಕೊಳ್ಳಲಾಗಿದೆ. ಇದರಿಂದ ಬರುವ ಹಣವನ್ನು ಭಯೋತ್ಪಾದಕ ಕಾರ್ಯಾಚರಣೆಗಾಗಿ ಉಪಯೋಗಿಸಲಾಗುತ್ತದೆ; ಆದ್ದರಿಂದ ಅದನ್ನು ತಡೆಯಲು ಭಾರತೀಯ ನೌಕಾದಳ ಸಜ್ಜಾಗಿದೆ. ಮಾದಕ ವಸ್ತುಗಳ ಕಳ್ಳ ಸಾಗಾಣಿಕೆಗೆ ಭಯೋತ್ಪಾದನೆಯೊಂದಿಗೆ ನೇರ ಸಂಬಂಧ ಇರುವುದರಿಂದ ನೌಕಾದಳವು ಕಾವಲು ಹೆಚ್ಚಿಸಿದೆ. ಅದಕ್ಕಾಗಿ ಪಿ-೧೮ ಸಮೀಕ್ಷೆ ವಿಮಾನಗಳನ್ನು ಉಪಯೋಗಿಸಲಾಗುತ್ತಿದೆ ಎಂದು ಹೇಳಿದರು.

ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!