ಭಾಗ್ಯನಗರ ಇಲ್ಲಿಯ ಕಾಂಗ್ರೆಸ್ ನಾಯಕ ಮಹಮ್ಮದ ಫಿರೋಜ್ ಖಾನ್ ಇವರ ಘೋಷಣೆ
|

ಭಾಗ್ಯನಗರ(ತೆಲಂಗಾಣಾ) – ಇಲ್ಲಿಯ ಕಾಂಗ್ರೆಸ್ನ ನಾಯಕ ಮಹಮ್ಮದ ಫಿರೋಜ್ ಖಾನ್ ಇವರು ‘ಶಿಯಾ ಸೆಂಟ್ರಲ್ ವಕ್ಫ ಬೋರ್ಡ್’ನ ಮಾಜಿ ಅಧ್ಯಕ್ಷ ಹಾಗೂ ಇತ್ತಿಚೆಗೆ ಹಿಂದೂಧರ್ಮ ಸ್ವೀಕರಿಸಿರುವ ಜಿತೇಂದ್ರ ನಾರಾಯಣ ಸಿಂಹ ತ್ಯಾಗಿ (ಪೂರ್ವಾಶ್ರಮದ ವಸಿಮ ರಿಝವಿ) ಇವರ ಶಿರಚ್ಛೇದ ಮಾಡಿ ಆ ತಲೆ ತಂದುಕೊಟ್ಟರೆ ಅವರಿಗೆ ೫೦ ಲಕ್ಷ ರೂಪಾಯಿ ಬಹುಮಾನ ನೀಡಲಾಗುವುದೆಂದು ಘೋಷಣೆ ಮಾಡಿದರು. ಹಾಗೂ ನಂತರ ಸಂಬಂಧಪಟ್ಟವರ ಖಟ್ಲೆಯನ್ನು ನಡೆಸಲು ಬರುವ ಖರ್ಚು ನೀಡಲಾಗುವುದು, ಹೀಗೂ ಅವರು ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಪ್ರಸಾರವಾಗಿದೆ. ಈ ವಿಡಿಯೋ ೧೦ ದಿನಗಳ ಹಿಂದಿನದ್ದು ಎಂದು ಹೇಳಲಾಗುತ್ತಿದೆ. ಇದರಲ್ಲಿ ಖಾನ್ ಇವರು ರಿಝವಿ ಇವರಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾರೆ. ಮಹಮ್ಮದ ಫಿರೋಜ್ ಖಾನ್ ಇವರು ಭಾಗ್ಯ ನಗರದಿಂದ ಕಾಂಗ್ರೆಸ್ನ ಟಿಕೆಟ್ನಿಂದ ಎಂ.ಐ.ಎಂ.ನ ಅಧ್ಯಕ್ಷ ಮತ್ತು ಸಂಸದ ಅಸದುದ್ದಿನ್ ಓವೈಸಿ ಇವರ ವಿರುದ್ದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದರು.
Watch: Video of Hyderabad Congress leader announcing 50 lakh bounty on Wasim Rizvi’s head goes viral after latter reverts to Hinduismhttps://t.co/Q0qaPl06ID
— OpIndia.com (@OpIndia_com) December 6, 2021
‘ಎನ್ಸಿಇಆರ್ಟಿ’ಯ 9ನೇ ತರಗತಿಯ ಪುಸ್ತಕದಲ್ಲಿ ತುರ್ತು ಪರಿಸ್ಥಿತಿಯ ಮಾಹಿತಿ ಸೇರ್ಪಡೆ : NCERT Introduces Emergency
ಆರೋಪಿ ಭೀಮರಾವ್ ಕಾಂಬ್ಳೆಗೆ ದೋಷಿ ಎಂದು ತೀರ್ಪು; ಜೂನ್ 29 ರಂದು ಅಂತಿಮ ಶಿಕ್ಷೆ ಪ್ರಕಟ : Nasrapur Case
ಎನ್ಸಿಇಆರ್ಟಿ ಪಠ್ಯದಲ್ಲಿ ಮರಾಠಾ ಸಾಮ್ರಾಜ್ಯದ ಇತಿಹಾಸ: ಮಹಾರಾಷ್ಟ್ರ ಶಿಕ್ಷಣ ಸಚಿವರ ಆಗ್ರಹ
ಶ್ರೀರಾಮಮಂದಿರದಲ್ಲಿ ದೇಣಿಗೆ ಕಳ್ಳತನ ಪ್ರಕರಣ: ಅಂತಿಮವಾಗಿ ದೂರು ದಾಖಲು
ಘಾಜಿಯಾಬಾದ್ (ಉತ್ತರ ಪ್ರದೇಶ) ಇಲ್ಲಿ ವೈದ್ಯ ನದೀಮ್ ನಿಂದ ರೋಗಿಯ ತಪ್ಪು ರಕ್ತನಾಳ ಕತ್ತರಿಸಿದ! : Doctor cuts wrong Vein
ದೇವತೆ, ಭಾರತಮಾತೆ ಮತ್ತು ರಾಜಕೀಯ ಹುತಾತ್ಮರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಲು ಸಾಧ್ಯವಿಲ್ಲ !