ಉತ್ತರಪ್ರದೇಶದಲ್ಲಿ ಭಾಜಪದ ಸರಕಾರವಿರುವಾಗ ಈ ರೀತಿಯ ಘಟನೆ ನಡೆಯುವುದು ಹಿಂದೂಗಳಿಗೆ ಅಪೇಕ್ಷಿತವಿಲ್ಲ !

ಸಂಭಲ(ಉತ್ತರಪ್ರದೇಶ) – ಗುನ್ನೌರ ಕ್ಷೇತ್ರದ ಶ್ರೀ ಚಾಮುಂಡಾದೇವಿಯ ದೇವಸ್ಥಾನದಲ್ಲಿನ ಮೂರ್ತಿಯನ್ನು ದುಷ್ಕರ್ಮಿಗಳಿಂದ ಧ್ವಂಸ ಮಾಡಿರುವ ಘಟನೆ ಡಿಸೆಂಬರ್ ೫ ರ ರಾತ್ರಿ ನಡೆದಿದೆ. ಬೆಳಗ್ಗೆ ಭಕ್ತರು ದೇವಸ್ಥಾನಕ್ಕೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಈ ವಿಷಯವಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಈ ಘಟನೆ ಕಳ್ಳತನದ ಉದ್ದೇಶವಾಗಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಇಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದರಿಂದ ಪೊಲೀಸರು ಬಿದಿ ಭದ್ರತೆ ಒದಗಿಸಲಾಗಿದೆ. ‘ಆರೋಪಿಗಳನ್ನು ಆದಷ್ಟು ಬೇಗನೆ ಬಂಧಿಸಲಾಗುವುದು’, ಎಂದು ಪೊಲೀಸರು ಆಶ್ವಾಸನೆ ನೀಡಿದ್ದಾರೆ. ‘ಇಂತಹ ಘಟನೆಗಳು ಈ ಮೊದಲು ನಡೆದಿದೆ; ಆದರೆ ಪೊಲೀಸರು ಯಾರನ್ನೋ ಬಂಧಿಸಿ ಕ್ರಮ ಕೈಗೊಂಡಿರುವಂತೆ ತೋರಿಸುತ್ತಾರೆ, ಎಂದು ಸ್ಥಳೀಯರು ಆರೋಪಿಸಿದ್ದಾರೆ. (ಇಂತಹ ಪೊಲೀಸರನ್ನು ಸರಕಾರ ಕೆಲಸದಿಂದ ತೆಗೆದುಹಾಕಿ ಕಾರಾಗೃಹ ಅಟ್ಟಬೇಕು ಎಂದು ಹಿಂದೂಗಳಿಗೆ ಅನಿಸುತ್ತದೆ. ! – ಸಂಪಾದಕರು)
संभल: चामुंडा मंदिर में घुसकर अराजक तत्वों ने मूर्तियाँ तोड़ी, हिंदुओं में आक्रोश#UttarPradeshNews https://t.co/PAklMRk5p2
— ऑपइंडिया (@OpIndia_in) December 6, 2021
ಇಬ್ಬರು ಸ್ವಂತ ಹಿಂದೂ ಸಹೋದರಿಯರಿಗೆ ಕಿರುಕುಳ ನೀಡಿ ತಲೆಮರೆಸಿಕೊಂಡಿರುವ ಆರೋಪಿಯ ವಿರುದ್ಧ ಪ್ರಕರಣ ದಾಖಲು !
ಹಿಂದೂಗಳು ಕರೆ ನೀಡಿದ್ದ ‘ಭಟ್ಕಳ ಬಂದ್’ಗೆ ಉತ್ತಮ ಪ್ರತಿಕ್ರಿಯೆ: ಪ್ರತಿಭಟನಾ ಮೆರವಣಿಗೆಯಲ್ಲಿ ಸಾವಿರಾರು ಹಿಂದೂಗಳ ಭಾಗಿ!
ಯಾವುದೇ ಕಾರಣಕ್ಕೂ ನನಗೆ ನನ್ನ (ಹಿಂದೂ) ಧರ್ಮವನ್ನು ಬಿಡಲು ಸಾಧ್ಯವಿಲ್ಲ!
‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ವಿರುದ್ಧ ಆರೋಪ ನಿರ್ಧರಿಸಲು ನ್ಯಾಯಾಲಯದ ಆದೇಶ
ಭಾರತದ ಗಡಿಯಲ್ಲಿ ಚೀನಾ ನಿರ್ಮಿತ ಕ್ಯಾಮೆರಾಗಳ ಅಳವಡಿಸಿದ ನೇಪಾಳ!
ಬಾಂಗ್ಲಾದೇಶಿ ವಲಸಿಗರ ಕೇಂದ್ರವಾಗಿರುವ ಮುಂಬಯಿ: ೧,೫೦೦ ಕ್ಕೂ ಹೆಚ್ಚು ಅಕ್ರಮ ವಲಸಿಗರ ಅಡ್ಡೆ!