ಉತ್ತರಪ್ರದೇಶದಲ್ಲಿ ಭಾಜಪದ ಸರಕಾರವಿರುವಾಗ ಈ ರೀತಿಯ ಘಟನೆ ನಡೆಯುವುದು ಹಿಂದೂಗಳಿಗೆ ಅಪೇಕ್ಷಿತವಿಲ್ಲ !

ಸಂಭಲ(ಉತ್ತರಪ್ರದೇಶ) – ಗುನ್ನೌರ ಕ್ಷೇತ್ರದ ಶ್ರೀ ಚಾಮುಂಡಾದೇವಿಯ ದೇವಸ್ಥಾನದಲ್ಲಿನ ಮೂರ್ತಿಯನ್ನು ದುಷ್ಕರ್ಮಿಗಳಿಂದ ಧ್ವಂಸ ಮಾಡಿರುವ ಘಟನೆ ಡಿಸೆಂಬರ್ ೫ ರ ರಾತ್ರಿ ನಡೆದಿದೆ. ಬೆಳಗ್ಗೆ ಭಕ್ತರು ದೇವಸ್ಥಾನಕ್ಕೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ. ಈ ವಿಷಯವಾಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಈ ಘಟನೆ ಕಳ್ಳತನದ ಉದ್ದೇಶವಾಗಿ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ. ಇಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದರಿಂದ ಪೊಲೀಸರು ಬಿದಿ ಭದ್ರತೆ ಒದಗಿಸಲಾಗಿದೆ. ‘ಆರೋಪಿಗಳನ್ನು ಆದಷ್ಟು ಬೇಗನೆ ಬಂಧಿಸಲಾಗುವುದು’, ಎಂದು ಪೊಲೀಸರು ಆಶ್ವಾಸನೆ ನೀಡಿದ್ದಾರೆ. ‘ಇಂತಹ ಘಟನೆಗಳು ಈ ಮೊದಲು ನಡೆದಿದೆ; ಆದರೆ ಪೊಲೀಸರು ಯಾರನ್ನೋ ಬಂಧಿಸಿ ಕ್ರಮ ಕೈಗೊಂಡಿರುವಂತೆ ತೋರಿಸುತ್ತಾರೆ, ಎಂದು ಸ್ಥಳೀಯರು ಆರೋಪಿಸಿದ್ದಾರೆ. (ಇಂತಹ ಪೊಲೀಸರನ್ನು ಸರಕಾರ ಕೆಲಸದಿಂದ ತೆಗೆದುಹಾಕಿ ಕಾರಾಗೃಹ ಅಟ್ಟಬೇಕು ಎಂದು ಹಿಂದೂಗಳಿಗೆ ಅನಿಸುತ್ತದೆ. ! – ಸಂಪಾದಕರು)
संभल: चामुंडा मंदिर में घुसकर अराजक तत्वों ने मूर्तियाँ तोड़ी, हिंदुओं में आक्रोश#UttarPradeshNews https://t.co/PAklMRk5p2
— ऑपइंडिया (@OpIndia_in) December 6, 2021
Kerala HC on Waqf : ಕೇರಳ ಹೈಕೋರ್ಟ್ನಿಂದ ರಾಜ್ಯ ವಕ್ಫ್ ಮಂಡಳಿಗೆ ನೀತಿ ನಿರ್ಧಾರಗಳನ್ನು ತೆಗೆದುಕೊಳ್ಳದಂತೆ ತಡೆ
ಬದರಿನಾಥ ದೇವಸ್ಥಾನದ ದೇಣಿಗೆ ಹಣ ಕಳ್ಳತನ ಪ್ರಕರಣ; ದೇವಸ್ಥಾನದ ಮಾಜಿ ಅಧಿಕಾರಿಯ ಬಂಧನ : Badrinath Temple Arrest
‘ಹಿಂದಿ ಮತ್ತು ಉರ್ದು ಭಾರತದ ಭಾಷೆಗಳು, ಆದರೆ ಸಂಸ್ಕೃತ ಹೊರಗಿನಿಂದ ಬಂದಿದೆಯಂತೆ!’ : Congress MP Mohammad Javed
ಮಾಫಿಯಾಗಳನ್ನು ನರಕಕ್ಕೆ ಅಥವಾ ಜೈಲಿಗೆ ಕಳುಹಿಸುತ್ತೇನೆ ! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ : CM Yogi Adityanath
‘ಶ್ರೀಕೃಷ್ಣ ಮುಸಲ್ಮಾನರಾಗಿದ್ದರು ಮತ್ತು ದಿನಕ್ಕೆ ೫ ಬಾರಿ ನಮಾಜ್ ಮಾಡುತ್ತಿದ್ದರಂತೆ!’– Maulana Jarjis Ansari
ವಂಚನೆ ಅಥವಾ ಬ್ಲ್ಯಾಕ್ ಮೇಲ್ ಮೂಲಕ ದೈಹಿಕ ಸಂಬಂಧವಾದರೆ, ಅದನ್ನು ‘ಬಲಾತ್ಕಾರ’ ಎಂದು ಪರಿಗಣಿಸಲಾಗುವುದು! – ಮದ್ರಾಸ್ ಉಚ್ಚ ನ್ಯಾಯಾಲಯ