ಹಿಂದೂ ಯುವತಿಯರಿಗೆ ಲವ್ ಜಿಹಾದಿನ ಅಪಾಯಗಳನ್ನು ಗಮನಕ್ಕೆ ತಂದು ಕೊಡುವುದರೊಂದಿಗೆ, ಅವರಿಗೆ ಧರ್ಮಶಿಕ್ಷಣವನ್ನು ನೀಡಬೇಕು – ನ್ಯಾಯವಾದಿ ವೀರೇಂದ್ರ ಇಚಲಕರಂಜಿಕರ, ಹಿಂದೂ ವಿಧಿಜ್ಞ ಪರಿಷತ್

ನ್ಯಾಯವಾದಿ ವೀರೇಂದ್ರ ಇಚಲಕರಂಜೀಕರ

ಶರಿಯಾ (ಇಸ್ಲಾಮಿ) ಕಾನೂನಿನಂತೆ ಮುಸಲ್ಮಾನರ ಕುಟುಂಬದಲ್ಲಿ ವಿವಾಹದ ನಂತರ ಮತಾಂತರವಾದ ಹಿಂದೂ ಮಹಿಳೆಯರಿಗೆ ಸಂಪತ್ತಿನಲ್ಲಿ, ಅಥವಾ ಇತರ ಯಾವುದೇ ವಿಷಯದಲ್ಲಿ ಅಧಿಕಾರ ಇರುವುದಿಲ್ಲ. ಇದಕ್ಕೆ ವಿರುದ್ಧ ಹಿಂದೂ ಕಾಯಿದೆ ಗನುಸಾರ ವಿವಾಹದ ನಂತರ ಹಿಂದೂ ಮಹಿಳೆಯರಿಗೆ ಅನೇಕ ಅಧಿಕಾರಗಳಿವೆ. ಇಂತಹ ವಿಷಯಗಳನ್ನು ಲವ್ ಜಿಹಾದನ ಪ್ರಕರಣಗಳಲ್ಲಿನ ಹಿಂದೂ ಯುವತಿಯರಿಗೆ ತಿಳಿಸಿಹೇಳಬೇಕು. ಹಿಂದೂ ಯುವತಿಯರು ಇಂತಹ ಅನೇಕ ಅಪಾಯಗಳನ್ನು ಗಮನದಲ್ಲಿ ತೆಗೆದುಕೊಳ್ಳಬೇಕು ಮತ್ತು ಧರ್ಮಶಿಕ್ಷಣವನ್ನು ಪಡೆದುಕೊಂಡು ಧರ್ಮಾಚರಣೆಯನ್ನು ಮಾಡಬೇಕು.