
ಮಥುರಾ (ಉತ್ತರಪ್ರದೇಶ) – ಭಗವಾನ ಶ್ರೀಕೃಷ್ಣನ ದೇವಸ್ಥಾನ ಮಥುರಾದಲ್ಲಿ ಕಟ್ಟದೆ ಲಾಹೋರಿನಲ್ಲಿ ಕಟ್ಟುವರೇ ?, ಹೇಗೆಂದು ಉತ್ತರಪ್ರದೇಶದ ಹೈನುಗಾರಿಕೆ ಅಭಿವೃದ್ಧಿ, ಪಶು ಸಂಗೊಪನೆ ಮತ್ತು ಮತ್ಸ್ಯಪಾಲನೆಯ ಸಚಿವ ಚೌಧರಿ ಲಕ್ಷ್ಮೀನಾರಾಯಣ ಇವರು ಪ್ರಶ್ನೆ ಕೇಳಿದ್ದಾರೆ. ಕೆಲವು ದಿನಗಳ ಹಿಂದೆ ರಾಜ್ಯದ ಉಪಮುಖ್ಯಮಂತ್ರಿ ಕೇಶವ ಪ್ರಸಾದ ಮೌರ್ಯ ಮತ್ತು ಇತರ ಸಚಿವರು ಮಥುರಾದಲ್ಲಿ ಶ್ರೀಕೃಷ್ಣ ಜನ್ಮಭೂಮಿಯಲ್ಲಿನ ಈದ್ಗಾ ಮಸೀದಿಯ ಮೇಲೆ ಶ್ರೀಕೃಷ್ಣ ಮಂದಿರ ನಿರ್ಮಿಸುವ ಬಗ್ಗೆ ಹೇಳಿಕೆ ನೀಡಿದ್ದರು. ಅದಕ್ಕಾಗಿ ಪತ್ರಕರ್ತರು ಕೇಳಿರುವ ಪ್ರಶ್ನೆಗೆ ಚೌಧರಿ ಲಕ್ಷ್ಮೀನಾರಾಯಣ್ ಇವರು ಈ ಮೇಲಿನ ಉತ್ತರ ನೀಡಿದರು.
Krishna temple will be made in Mathura, not Lahore: UP minister Chaudhary https://t.co/sTSwVEzqpM
— The Times Of India (@timesofindia) December 7, 2021
ಚೌಧರಿ ಲಕ್ಷ್ಮೀನಾರಾಯಣ ತಮ್ಮ ಮಾತನ್ನು ಮುಂದುವರೆಸುತ್ತಾ, ಸದ್ಯದ ಪರಿಸ್ಥಿತಿಯಲ್ಲಿ ಯಾವ ಜಾಗದಲ್ಲಿ ಈದ್ಗಾ ಮಸೀದಿ ಇದೆ, ಅಲ್ಲಿ ಮೊದಲು ಕಂಸನ ಸೆರೆಮನೆ ಇತ್ತು ಮತ್ತು ಅದರಲ್ಲಿ ಬಂಧಿತವಾಗಿರುವ ದೇವಕಿ ಮತ್ತು ವಾಸುದೇವ ಇವರು 8 ನೇ ಮಗು ಎಂದರೆ ಶ್ರೀಕೃಷ್ಣನಿಗೆ ಜನ್ಮ ನೀಡಿದ್ದರು. ಆದ್ದರಿಂದ ನಾವು ಅಲ್ಲಿಯೇ ಶ್ರೀಕೃಷ್ಣನ ಮಂದಿರ ಕಟ್ಟುವವರಿದ್ದೇವೆ. ಭಗವಾನ ಶ್ರೀಕೃಷ್ಣನ ಜನ್ಮ ಅಲ್ಲಿ ಆಗಿದ್ದರಿಂದ ದೇವಸ್ಥಾನವು ಅಲ್ಲಿಯೇ ಕಟ್ಟಬೇಕು ಎಂದು ಹೇಳಿದರು.
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case