ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ಪೊಲೀಸ್ ಅಧಿಕಾರಿಗಳಿಗೆ ನೋಟಿಸ್ ನೀಡಿ ಕ್ರಮ ಕೈಗೊಳ್ಳಲು ಆದೇಶ
ಕ್ರೈಸ್ತರ ಶಾಲೆ, ಮಹಾವಿದ್ಯಾಲಯಗಳು, ಅನಾಥಾಶ್ರಮಗಳು ಮತ್ತು ಈಗ ಆಶ್ರಮಗಳಲ್ಲಿ ಈ ರೀತಿ ನಡೆಯುತ್ತಿರುತ್ತದೆ; ಆದರೆ ಪೊಲೀಸರು ಮತ್ತು ಆಡಳಿತ ಇದರ ಕಡೆಗೆ ಯಾವಾಗಲೂ ನಿರ್ಲಕ್ಷಿಸುತ್ತದೆ. ಇಂತಹ ಘಟನೆಗಳನ್ನು ತಡೆಯಲು ಹಿಂದೂ ರಾಷ್ಟ್ರವೇ ಬೇಕು !- ಸಂಪಾದಕರು

ಸಾಗರ (ಮಧ್ಯಪ್ರದೇಶ) – ಇಲ್ಲಿಯ ಶ್ಯಾಮಪುರಾ ಪ್ರದೇಶದ `ಸೇಂಟ್ ಫ್ರಾನ್ಸಿಸ್ ಸೇವಾಧಾಮ ಆಶ್ರಮ’ದಲ್ಲಿ ಇಬ್ಬರು ಅಪ್ರಾಪ್ತ ಮಕ್ಕಳಿಗೆ ಬಲವಂತವಾಗಿ ಗೋಮಾಂಸವನ್ನು ತಿನ್ನಲು ನೀಡಿದೆ ಹಾಗೂ ಬೈಬಲ್ ಓದಲು ಒತ್ತಾಯಿಸಿದೆ ಮತ್ತು ಹೀಗೆ ಮಾಡದಿದ್ದರಿಂದ ಮಕ್ಕಳ ಮೇಲೆ ದೌರ್ಜನ್ಯ ಎಸೆಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಪ್ರಕರಣದಲ್ಲಿ ‘ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ’ವು ಸಾಗರ ಜಿಲ್ಲೆಯ ಪೊಲೀಸ್ ಅಧೀಕ್ಷಕರಿಗೆ ನೋಟಿಸ್ ನೀಡಿ ಎರಡು ದಿನಗಳಲ್ಲಿ ಉತ್ತರಿಸಲು ಮತ್ತು ಕ್ರಮಕೈಗೊಳ್ಳಲು ಹೇಳಿದೆ. ಕ್ರೈಸ್ತರ ಆಶ್ರಮದಲ್ಲಿ ಕಳೆದ ಒಂದೂವರೆ ವರ್ಷದಿಂದ ಒಬ್ಬ ಸಹೋದರ ಮತ್ತು ಸಹೋದರಿ ವಾಸವಾಗಿದ್ದರು. ಇವರ ಸಂದರ್ಭದಲ್ಲಿ ಈ ಘಟನೆ ನಡೆದಿರುವುದರಿಂದ ಅವರು ಅವರ ಪೋಷಕರ ಮೂಲಕ ಪೊಲೀಸ್ ಠಾಣೆಯಲ್ಲಿ ದೂರನ್ನು ದಾಖಲಿಸಿದ್ದಾರೆ.
दलित बच्चों को खाने में गौमांस, पढ़ने के लिए बाइबल… इनकार पर दबाते थे गला: 48 घंटों में एसपी से NCPCR ने माँगा जवाब#MadhyaPradeshhttps://t.co/ZgxTDdeBZF
— ऑपइंडिया (@OpIndia_in) December 10, 2021
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ
ಅಶ್ಲೀಲತೆ ಹರಡುವ ‘ಸ್ಟ್ಯಾಂಡ್-ಅಪ್ ಕಾಮಿಡಿ’ ಕಾರ್ಯಕ್ರಮಗಳಿಗೆ ಸೆನ್ಸಾರ್ ಮಂಡಳಿಯ ಪೂರ್ವಾನ್ಮತಿ ಕಡ್ಡಾಯಗೊಳಿಸಿ!
‘ಭಾರತವು ಹಿಂದೂ ಬಹುಸಂಖ್ಯಾತವಾಗಿರುವುದರಿಂದ ಜಾತ್ಯತೀತವಾಗಿದೆ, ಯಾವುದಾದರೂ ಇಸ್ಲಾಮಿಕ್ ದೇಶ ಜಾತ್ಯತೀತವಾಗಿದ್ದರೆ ತಿಳಿಸಿ !’ – ರಾಜಾ ಭಯ್ಯಾ, ಶಾಸಕರು, ಉತ್ತರ ಪ್ರದೇಶ
Muslims Oppose Yoga Day : ‘ರಸ್ತೆಯಲ್ಲಿ ನಮಾಜ್ ಮಾಡಲು ಅವಕಾಶವಿಲ್ಲ ಎಂದಾದರೆ, ಯೋಗ ದಿನ ಏತಕ್ಕೆ ?’