
ತಿರುವನಂತಪುರಂ (ಕೇರಳ)- ಜ್ಯಾರಿ ನಿರ್ದೇಶನಾಲಯವು (`ಈಡಿ’) ರಾಜ್ಯದಲ್ಲಿ ಪಾಪ್ಯುಲರ ಫ್ರಂಟ್ ಆಫ್ ಇಂಡಿಯಾದ 4 ಸ್ಥಳದ ಮೇಲೆ ದಾಳಿ ನಡೆಸಿದತು. ಈ ದಾಳಿಯಿಂದ ಆಕ್ಷೇಪಾರ್ಹ ಕಾಗದಪತ್ರಗಳು, ಯಂತ್ರಗಳು ಮತ್ತು ವಿದೇಶದಲ್ಲಿರುವ ಆಸ್ತಿಗಳ ಬಗ್ಗೆ ಮಾಹಿತಿ ದೊರೆತಿದೆ. ದೇಶದಲ್ಲಿ ಪಿ.ಎಫ್.ಐ.ದ ವಿರುದ್ಧ ಗಲಭೆ ಎಬ್ಬಿಸುವುದು, ಭಯೋತ್ಪಾದಕರೊಂದಿಗೆ ನಂಟು ಇತ್ಯಾದಿ ಅಪರಾಧಗಳು ದಾಖಲಾಗಿವೆ.
ED raids residences of PFI leaders in four locations https://t.co/Fc7ofeP0HW
— TOI Kochi (@TOIKochiNews) December 8, 2021
‘ಹಿಂದೂಸ್ತಾನ್ ಯೂನಿಲಿವರ್ ಲಿಮಿಟೆಡ್’ ಸಂಸ್ಥೆಗೆ ಗ್ರಾಹಕನಿಗೆ ೫೦ ಸಾವಿರ ರೂಪಾಯಿ ನಷ್ಟ ಪರಿಹಾರ ನೀಡುವಂತೆ ಆದೇಶ : Hindustan Unilever Compensation
‘ಮಾವುಲಿ-ಮಾವುಲಿ’ಯ ಭಕ್ತಿಮಯ ಜಯಘೋಷದೊಂದಿಗೆ ಮಾಳಶಿರಸ ತಾಲೂಕಿನ ಠಾಕೂರಬುವಾ ಸಮಾಧಿಯ ಬಳಿ ನೆರವೇರಿದ ಮಾವುಲಿ ಪಲ್ಲಕ್ಕಿಯ ಮೂರನೇ ಗೋಲಾಕಾರದ ರಿಂಗಣ! : Sant Dnyaneshwar
ಕ್ಷುಲ್ಲಕ ಕಾರಣಕ್ಕೆ ಮುಸಲ್ಮಾನರಿಂದ ಹಿಂದೂಗಳ ಮೇಲೆ ಭೀಕರ ಹಲ್ಲೆ : Sewri Mumbai Muslims Attack
ಪ್ರಸಿದ್ಧ ಚಲನಚಿತ್ರ ನಟ ಚಿನ್ಮಯ ಉದಗೀರಕರ ಮತ್ತು ನಟಿ ಮೋಹಿನಿ ಪೋತದಾರ ಅವರಿಂದ ಸನಾತನದ ಆಶ್ರಮಕ್ಕೆ ಸೌಹಾರ್ದಯುತ ಭೇಟಿ!
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಕೊಲೆ ಪ್ರಕರಣ ವಿರೋಧಿಸಿದವರ ವಿರುದ್ಧದ ಕೇಸ್ಗೆ ಹೈಕೋರ್ಟ್ ತಡೆ : Karnataka HC Stays Case