
ನವದೆಹಲಿ – ಕಾಂಗ್ರೆಸ್ ನೇತೃತ್ವದ ಸಂಯುಕ್ತ ಸರಕಾರವು ತನ್ನ ಆಡಳಿತಾವಧಿಯಲ್ಲಿ ‘ಕೇಸರಿ ಭಯೋತ್ಪಾದನೆಯ ಹೆಸರಿನಡಿಯಲ್ಲಿ ನನ್ನನ್ನು ಸಿಲುಕಿಸಲು ಬಹಳ ಪ್ರಯತ್ನಿಸಿದರು. ಇದಕ್ಕಾಗಿ ೪೦೦ ಕೋಟಿಗಳಷ್ಟು ಹಣವನ್ನು ಖರ್ಚು ಮಾಡಿದ್ದರು. ಸಂಪೂರ್ಣ ವ್ಯವಸ್ಥೆಯನ್ನೇ ಈ ಕಾರ್ಯಕ್ಕೆ ನಿಯೋಜಿಸಲಾಗಿತ್ತು; ಆದರೆ ಆರೋಪಿಗಳ ಪಟ್ಟಿಯಲ್ಲಿ ನನ್ನ ಹೆಸರನ್ನು ಹಾಕುವಲ್ಲಿ ಅವರು ಯಶಸ್ವಿಯಾಗಲಿಲ್ಲ. ನನ್ನ ಹೆಸರು ಸಾಕ್ಷಿದಾರರ ಸೂಚಿಯಲ್ಲಿಯೂ ಸೇರಿಸಿರಲಿಲ್ಲ; ಆದರೆ ಈ ಪ್ರಕರಣದಲ್ಲಿ ನಾನು ಸಹಭಾಗಿಯಾಗಿರುವ ದೊಡ್ಡ ವದಂತಿ ಹರಡಿಸಲಾಗಿತ್ತು. ಕೊನೆಗೂ ಜನತೆಯೇ ಈ ಸಂಯುಕ್ತ ಸರಕಾರಕ್ಕೆ ಹೊರಗಿನ ಮಾರ್ಗವನ್ನು ತೋರಿಸಿದರು ಮತ್ತು ಭಾಜಪವನ್ನು ದೊಡ್ಡ ಮಟ್ಟದಲ್ಲಿ ಬೆಂಬಲಿಸಿದರು ಎಂದು ರಾ. ಸ್ವ. ಸಂಘದ ಮುಖಂಡರಾದ ಇಂದ್ರೇಶ ಕುಮಾರ ಹೇಳಿದರು.
ಇಂದ್ರೇಶ ಕುಮಾರ ಈ ಹಿಂದೆಯೂ ಜಮ್ಮೂ-ಕಾಶ್ಮೀರ ವಿಷಯದ ಬಗ್ಗೆ ಮಾತನಾಡುತ್ತಿರುವಾಗ, ಒಂದು ವೇಳೆ ಪಾಕಿಸ್ತಾನ ಕಾಶ್ಮೀರವಿಲ್ಲದೇ ಅದು ಅಪೂರ್ಣವಾಗಿದೆಯೆಂದು ಹೇಳುತ್ತಿದ್ದರೆ, ‘ಲಾಹೋರ ಮತ್ತು ಕರಾಚಿಯಿಲ್ಲದೇ ಭಾರತವೂ ಅಪೂರ್ಣವಾಗಿದೆ, ಎಂದು ಈಗ ಹೇಳಬೇಕಾಗುವುದು, ಎಂದು ಹೇಳಿದ್ದರು.
ರಾಜ್ಯದ ಶಾಲೆಗಳಲ್ಲಿ ಹಿಜಾಬ್ ಗೆ ನೀಡಿರುವ ಅನುಮತಿಯ ವಿರುದ್ಧ ಹಿಂದೂಗಳ ‘ಕೇಸರಿ ಶಾಲು ಅಭಿಯಾನ’ !
ದುಬೈನಲ್ಲಿ ಕೆಲಸ ಕೊಡಿಸುವ ಆಮಿಷವೊಡ್ಡಿ ಮತಾಂಧನಿಂದ ಹಿಂದೂ ಶಿಕ್ಷಕಿಯ ಮೇಲೆ ದೌರ್ಜನ್ಯ: 6 ತೊಲ ಚಿನ್ನ ಮತ್ತು ಲಕ್ಷಾಂತರ ರೂಪಾಯಿ ಲೂಟಿ!
ಕೇರಳಮ್ನ ‘ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್’ನ ಮೊದಲ ಮಹಿಳಾ ಶಾಸಕಿ ರೆಸ್ಟೋರೆಂಟ್ ಉದ್ಘಾಟನೆಯನ್ನು ದೀಪ ಬೆಳಗಿಸುವ ಮೂಲಕ ಮಾಡಿದ್ದಕ್ಕೆ ಕಟ್ಟರವಾದಿಗಳಿಂದ ಟೀಕೆ
ಅಸ್ಸಾಂನ ಶಾಲೆಯೊಂದರಲ್ಲಿ ಮುಸ್ಲಿಂ ವಿದ್ಯಾರ್ಥಿಗಳಿಂದ ಹಿಂದೂ ವಿದ್ಯಾರ್ಥಿಗಳಿಗೆ ಗೋಮಾಂಸ ತಿನ್ನಿಸಲು ಯತ್ನ
ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರಾ ಅವರ ಕಾರಿನ ಮೇಲೆ ಮೊಟ್ಟೆ ಎಸೆತ
ವಾರಾಣಸಿ: ಇನ್ನುಮುಂದೆ ಮೀನು-ಮಾಂಸ ಮಾರಾಟವಿಲ್ಲ!