
ನವ ದೆಹಲಿ – ‘ಶ್ರೀರಾಮಜನ್ಮಭೂಮಿಯಲ್ಲಿ ಮತ್ತೆ ಶ್ರೀರಾಮ ಮಂದಿರ ಕಟ್ಟುವ ಸಂದರ್ಭದಲ್ಲಿ ಕಾನೂನು ಪ್ರಕ್ರಿಯೆ ಹೆಸರಿನಲ್ಲಿ ಹಿಂದೂಗಳಿಗೆ ವಂಚಿಸಲಾಗುತ್ತಿದೆ’, ಇಂತಹ ಭಾವನೆ ಹಿಂದೂಗಳ ಮನಸ್ಸಿನಲ್ಲಿ ನಿರ್ಮಾಣವಾಗಿದ್ದರಿಂದ ಬಾಬರಿಯನ್ನು ಉರುಳಿಸಲಾಯಿತು, ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ಸಂಯುಕ್ತ ಪ್ರಧಾನ ಕಾರ್ಯದರ್ಶಿ ಅರುಣ ಕುಮಾರ ಇವರು ಇಲ್ಲಿ ಹೇಳಿದರು. ‘ಸಬ ಕೇ ರಾಮ’ ಈ ಪುಸ್ತಕದ ಪ್ರಕಾಶನದ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ठगा महसूस कर रहा हिंदू समाज 1992 में जाग गया…. बाबरी विध्वंस पर बोले RSS नेताhttps://t.co/8e46UXB3cW
— NBT Hindi News (@NavbharatTimes) December 13, 2021
ಅರುಣ ಕುಮಾರ ತಮ್ಮ ಮಾತನ್ನು ಮುಂದುವರೆಸುತ್ತಾ, ಶ್ರೀರಾಮಮಂದಿರದ ಆಂದೋಲನದಿಂದ ಹಿಂದೂಗಳನ್ನು ಜಾಗೃತಗೊಳಿಸಲಾಯಿತು. ಇದರಿಂದ ‘ಹಿಂದೂಗಳು ಹೇಡಿಗಳಾಗಿದ್ದಾರೆ ಮತ್ತು ಜಾತಿ, ಭಾಷೆ, ಸಮಾಜ ಮುಂತಾದ ವಾದಗಳಿಂದ ಅವರು ಎಂದಿಗೂ ಸಂಘಟಿತರಾಗುವುದಿಲ್ಲ’, ಈ ಭ್ರಮೆಯನ್ನು ಕಿತ್ತುಹಾಕಲಾಯಿತು. ಈ ಆಂದೋಲನದಿಂದ ‘ಹಿಂದೂಗಳ ಪೀಳಿಗೆಯಲ್ಲಿ ಪಾಶ್ಚಾತ್ಯ ಶಿಕ್ಷಣ ಮತ್ತು ಮೌಲ್ಯ ಇದರಿಂದಾಗಿ ಹಿಂದೂ ಧರ್ಮದ ಬಗ್ಗೆ ಶ್ರದ್ಧೆ ಕಡಿಮೆಯಾಗಿದೆ’, ಎಂಬ ಅಪನಂಬಿಕೆಯ ದೂರವಾಯಿತು.
ಪುಣೆಯಲ್ಲಿ ಕ್ರಿಶ್ಚಿಯನ್ ಧರ್ಮಗುರು ಸೇರಿದಂತೆ 8 ಜನರ ವಿರುದ್ಧ ಪ್ರಕರಣ ದಾಖಲು! : Pune Conversion
‘ಸಂಘದವರು ಹಿಂದೂಗಳಲ್ಲ, ಕೇವಲ ಹಿಂದುತ್ವವಾದಿಗಳಂತೆ!’ – ಕಾಂಗ್ರೆಸ್ ಸಚಿವ ಯತೀಂದ್ರ ಸಿದ್ದರಾಮಯ್ಯ
ಸಂಘವು ವ್ಯಕ್ತಿಗೆ ದೇಶಭಕ್ತಿಯನ್ನು ಕಲಿಸುವ ಸಂಸ್ಥೆ: ನೋಂದಣಿಯ ಅಗತ್ಯವಿಲ್ಲ! – ಸಿ.ಟಿ. ರವಿ
ಅಶ್ಲೀಲತೆ ಹರಡುವ ‘ಸ್ಟ್ಯಾಂಡ್-ಅಪ್ ಕಾಮಿಡಿ’ ಕಾರ್ಯಕ್ರಮಗಳಿಗೆ ಸೆನ್ಸಾರ್ ಮಂಡಳಿಯ ಪೂರ್ವಾನ್ಮತಿ ಕಡ್ಡಾಯಗೊಳಿಸಿ!
‘ಭಾರತವು ಹಿಂದೂ ಬಹುಸಂಖ್ಯಾತವಾಗಿರುವುದರಿಂದ ಜಾತ್ಯತೀತವಾಗಿದೆ, ಯಾವುದಾದರೂ ಇಸ್ಲಾಮಿಕ್ ದೇಶ ಜಾತ್ಯತೀತವಾಗಿದ್ದರೆ ತಿಳಿಸಿ !’ – ರಾಜಾ ಭಯ್ಯಾ, ಶಾಸಕರು, ಉತ್ತರ ಪ್ರದೇಶ
Muslims Oppose Yoga Day : ‘ರಸ್ತೆಯಲ್ಲಿ ನಮಾಜ್ ಮಾಡಲು ಅವಕಾಶವಿಲ್ಲ ಎಂದಾದರೆ, ಯೋಗ ದಿನ ಏತಕ್ಕೆ ?’