

ಸದ್ಗುರು (ಕು.) ಸ್ವಾತಿ ಖಾಡ್ಯೆಯವರು ನಮಗೆ ದತ್ತನ ಚಿತ್ರದ ಮುಂದೆ ಕುಳಿತು ‘ಶ್ರೀ ಗುರುದೇವ ದತ್ತ’ ಈ ನಾಮಜಪವನ್ನು ೧ ಗಂಟೆ ಮಾಡಲು ಹೇಳಿದ್ದರು. ಅದರಂತೆ ಹನುಮಾನ ಜಯಂತಿಯಿಂದ ನಾವೆಲ್ಲರೂ ಒಟ್ಟಿಗೆ ಕುಳಿತು ಪ್ರತಿದಿನ ನಾಮಜಪ ಮಾಡಲು ಆರಂಭಿಸಿದೆವು. ತದನಂತರ ಚಿತ್ರದಲ್ಲಿ ಈ ಮುಂದಿನ ಬದಲಾವಣೆ ಗಮನಕ್ಕೆ ಬರುತ್ತಿದೆ.
೧. ಶ್ರೀ ದತ್ತಗುರುಗಳ ಚಿತ್ರವು ಸಜೀವವಾದಂತೆ ಅರಿವಾಗುತ್ತಿದ್ದು ‘ಅವರು ನಮ್ಮೊಂದಿಗೆ ಮಾತನಾಡುತ್ತಿದ್ದಾರೆ’, ಎಂದು ಅರಿವಾಗುತ್ತಿದೆ.
೨. ‘ದತ್ತಗುರುವಿನ ಮಧ್ಯದ ಮುಖ ನಮ್ಮ ಕಡೆ ನೋಡುತ್ತಿದೆ’, ಹೀಗೂ ಅರಿವಾಯಿತು.
೩. ದತ್ತಗುರುಗಳ ದೇಹದ ಬಣ್ಣ ಆರಂಭದಲ್ಲಿ ಹೆಚ್ಚು ನೀಲಿ ಆಗಿತ್ತು. ಈಗ ಬಿಳಿ ಬಣ್ಣ ಹೆಚ್ಚಾಗಿದೆ. ದತ್ತಗುರುಗಳ ತಲೆಯ ಮೇಲೆ ಹಾಗೂ ಚರಣದ ಸುತ್ತಲು ಬಿಳಿ ವಲಯ ಹೆಚ್ಚಾಗಿದೆ.
– ಸೌ. ನಿಕಿತಾ ವಡನೆರೆ, ನಾಶಿಕ (೧.೫.೨೦೧೮)
| ಇಲ್ಲಿ ನೀಡಿದ ಸಾಧಕರ ಅನುಭೂತಿಗಳು ‘ಭಾವವಿದ್ದಲ್ಲಿ ದೇವ’ ಎಂಬಂತೆ ಆಯಾ ಸಾಧಕರಿಗೆ/ ಸಂತರಿಗೆ ಬಂದ ವೈಯಕ್ತಿಕ ಅನುಭೂತಿಯಾಗಿದ್ದು ಅದು ಎಲ್ಲರಿಗೂ ಬರುತ್ತದೆ ಎಂದೇನಿಲ್ಲ. – ಸಂಪಾದಕರು |
ದತ್ತಾತ್ರೇಯರ ಏಕಾಕ್ಷರೀ ಮಂತ್ರ‘ದಾಂ’ ಇದು ದತ್ತನ ಬೀಜವಾಗಿದ್ದು, ಅದು ಅವನ ಏಕಾಕ್ಷರಿ ಮಂತ್ರವಾಗಿದೆ. ಈ ಮಂತ್ರದ ಛಂದಸ್ಸು ಗಾಯತ್ರಿ, ಋಷಿ ಸದಾಶಿವ ಮತ್ತು ದೇವತೆ ದತ್ತಾತ್ರೇಯನಾಗಿದ್ದಾನೆ. ಇದು ತಾರಕಮಂತ್ರವಾಗಿದ್ದು, ಇಡೀ ವಿಶ್ವವು ಈ ಮಂತ್ರದಿಂದ ಪ್ರತಿಷ್ಠಾಪಿತವಾಗಿದೆ. (ಆಧಾರ : ಸನಾತನ ನಿರ್ಮಿತ ಗ್ರಂಥ ‘ದತ್ತ’) |
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ಹೆಚ್ಚಿದ ನಿದ್ರೆ, ಅಂದರೆ ದೇವರು ಅವರ ನಿರ್ವಿಚಾರ ಸ್ಥಿತಿಯನ್ನು ಹೆಚ್ಚಿಸಲು ಮಾಡಿದ ಉಪಾಯಯೋಜನೆಯಾಗಿದೆ !
ಸಾಧನೆಯಿಂದ ಸಾಧಕರಲ್ಲಿ ಚೈತನ್ಯ ಮತ್ತು ದೈವೀ ಗುಣಗಳು ಹೆಚ್ಚಳವಾಗುವುದು ಹಾಗೂ ಸಮಾಜದ ವ್ಯಕ್ತಿಗಳು ಸಾಧಕರ ಕಡೆಗೆ ಆಕರ್ಷಿತರಾಗುವುದು