
ಕಲಿಯುಗದಲ್ಲಿ ಭಕ್ತಿಯೋಗಕ್ಕಿಂತ ಕರ್ಮಯೋಗ ಮತ್ತು ಜ್ಞಾನಯೋಗಗಳು ಹತ್ತಿರದವೆನಿಸುತ್ತವೆ; ಏಕೆಂದರೆ ಅವು ಬುದ್ಧಿಯಿಂದ ಸ್ವಲ್ಪ ಅರ್ಥವಾಗುತ್ತವೆ !
‘ಕಲಿಯುಗದಲ್ಲಿ ಎಲ್ಲವನ್ನೂ ಬುದ್ಧಿಯಿಂದ ಅಳೆದು ತೂಗಿ ನೋಡಲಾಗುತ್ತದೆ. ಪರಿಣಾಮವಾಗಿ, ಮನುಷ್ಯನ ಶ್ರದ್ಧೆ ಕಡಿಮೆಯಾಗಿದೆ. ಆದ್ದರಿಂದ, ಸಾಧನೆಯಲ್ಲಿ ‘ಶ್ರದ್ಧೆಯೇ ಮೂಲಭೂತ ಅಂಶವಾಗಿರುವ ಭಕ್ತಿಯೋಗಕ್ಕನುಸಾರ ಸಾಧನೆ ಮಾಡುವುದು ಕಷ್ಟಕರವಾಗುತ್ತದೆ. ಅದಕ್ಕೆ ಹೋಲಿಸಿದರೆ, ಕರ್ಮಯೋಗ ಅಥವಾ ಜ್ಞಾನಯೋಗವು ಬುದ್ಧಿಯಿಂದ ಅರ್ಥವಾಗುವುದರಿಂದ, ಈ ಮಾರ್ಗಗಳು ಇಂದಿನ ಸಾಮಾನ್ಯ ಸಾಧಕರಿಗೆ ಸುಲಭವೆಂದು ಅನಿಸುತ್ತವೆ.
– (ಪರಾತ್ಪರ ಗುರು) ಡಾ. ಆಠವಲೆ (೩.೧೧.೨೦೨೧)
ಹಿಂದೂಗಳೇ, ಮೂರನೇ ಮಹಾಯುದ್ಧದ ದುಷ್ಪರಿಣಾಮಗಳನ್ನು ತಡೆಯಲು ಯಜ್ಞಸಂಸ್ಕೃತಿಯನ್ನು ಪುನರುತ್ಥಾನಗೊಳಿಸಿ !
ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಪ್ರಾಪ್ತವಾಗುವ ವರೆಗಿನ ದಿವ್ಯ ಪ್ರಯಾಣ !
ಯಜ್ಞಸಂಸ್ಕೃತಿಯ ಸಂವರ್ಧನೆ ಬಗ್ಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರ ದೃಷ್ಟಿಕೋನ !
ಹಿಂದೂ ರಾಷ್ಟ್ರದ ಸ್ಥಾಪನೆಗಾಗಿಯೇ ಯಜ್ಞಸಮಾರಂಭ ಮತ್ತು ಸಮಷ್ಟಿ ಧರ್ಮಪ್ರಸಾರ !
೧೨ ಜ್ಯೋತಿರ್ಲಿಂಗಗಳಲ್ಲಿ ಪ್ರಥಮವಾಗಿರುವ ಮೂಲ ಸೋಮನಾಥ ಜ್ಯೋತಿರ್ಲಿಂಗದ ದಿವ್ಯ ಅಂಶಗಳು ಸನಾತನ ಸಂಸ್ಥೆಗೆ ಸಮರ್ಪಣೆ !