
ಕಲಿಯುಗದಲ್ಲಿ ಭಕ್ತಿಯೋಗಕ್ಕಿಂತ ಕರ್ಮಯೋಗ ಮತ್ತು ಜ್ಞಾನಯೋಗಗಳು ಹತ್ತಿರದವೆನಿಸುತ್ತವೆ; ಏಕೆಂದರೆ ಅವು ಬುದ್ಧಿಯಿಂದ ಸ್ವಲ್ಪ ಅರ್ಥವಾಗುತ್ತವೆ !
‘ಕಲಿಯುಗದಲ್ಲಿ ಎಲ್ಲವನ್ನೂ ಬುದ್ಧಿಯಿಂದ ಅಳೆದು ತೂಗಿ ನೋಡಲಾಗುತ್ತದೆ. ಪರಿಣಾಮವಾಗಿ, ಮನುಷ್ಯನ ಶ್ರದ್ಧೆ ಕಡಿಮೆಯಾಗಿದೆ. ಆದ್ದರಿಂದ, ಸಾಧನೆಯಲ್ಲಿ ‘ಶ್ರದ್ಧೆಯೇ ಮೂಲಭೂತ ಅಂಶವಾಗಿರುವ ಭಕ್ತಿಯೋಗಕ್ಕನುಸಾರ ಸಾಧನೆ ಮಾಡುವುದು ಕಷ್ಟಕರವಾಗುತ್ತದೆ. ಅದಕ್ಕೆ ಹೋಲಿಸಿದರೆ, ಕರ್ಮಯೋಗ ಅಥವಾ ಜ್ಞಾನಯೋಗವು ಬುದ್ಧಿಯಿಂದ ಅರ್ಥವಾಗುವುದರಿಂದ, ಈ ಮಾರ್ಗಗಳು ಇಂದಿನ ಸಾಮಾನ್ಯ ಸಾಧಕರಿಗೆ ಸುಲಭವೆಂದು ಅನಿಸುತ್ತವೆ.
– (ಪರಾತ್ಪರ ಗುರು) ಡಾ. ಆಠವಲೆ (೩.೧೧.೨೦೨೧)
ಗುರುಪೂರ್ಣಿಮೆಯ ನಿಮಿತ್ತ ಸಂದೇಶ
ಆಪತ್ಕಾಲದಲ್ಲಿ ನಮ್ಮೆಲ್ಲರ ರಕ್ಷಣೆಯಾಗಬೇಕಾದರೆ ಎಲ್ಲರೂ ಈಶ್ವರನ ಭಕ್ತರಾಗಬೇಕು !
ಶೀಘ್ರ ಆಧ್ಯಾತ್ಮಿಕ ಉನ್ನತಿಗಾಗಿ ಸ್ವಭಾವದೋಷ, ಪ್ರಮಾದ ಮತ್ತು ಗೊಂದಲವನ್ನು ದೂರಗೊಳಿಸಿ !
‘ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರಿಗೆ ಅನೇಕ ಸಂತರು ವಿವಿಧ ಕಾರಣಗಳಿಗಾಗಿ ನೀಡಿದ ನಾಮಜಪಗಳ ಬದಲು ಗುರುಮಂತ್ರದಿಂದಲೇ ಶಾಂತಿಯ ಅನುಭೂತಿ ಬರುತ್ತದೆ’
ಛತ್ತೀಸ್ಗಢದ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ವಾರಸ್ದಾರಿಯ ಸಂರಕ್ಷಣೆಗಾಗಿ ರಾಜ್ಯ ಸರಕಾರದಿಂದ ಸನಾತನ ಸಂಸ್ಥೆಗೆ ಬೆಂಬಲ ! ಮುಖ್ಯಮಂತ್ರಿ ವಿಷ್ಣುದೇವ ಸಾಯ
ಋಷಿಋಣ ತೀರಿಸುವ ಸುಲಭ ಮಾರ್ಗವೆಂದರೆ ಋಷಿಗಳ ಆಜ್ಞಾಪಾಲನೆ ಮಾಡುವುದು !