
ಕಲಿಯುಗದಲ್ಲಿ ಭಕ್ತಿಯೋಗಕ್ಕಿಂತ ಕರ್ಮಯೋಗ ಮತ್ತು ಜ್ಞಾನಯೋಗಗಳು ಹತ್ತಿರದವೆನಿಸುತ್ತವೆ; ಏಕೆಂದರೆ ಅವು ಬುದ್ಧಿಯಿಂದ ಸ್ವಲ್ಪ ಅರ್ಥವಾಗುತ್ತವೆ !
‘ಕಲಿಯುಗದಲ್ಲಿ ಎಲ್ಲವನ್ನೂ ಬುದ್ಧಿಯಿಂದ ಅಳೆದು ತೂಗಿ ನೋಡಲಾಗುತ್ತದೆ. ಪರಿಣಾಮವಾಗಿ, ಮನುಷ್ಯನ ಶ್ರದ್ಧೆ ಕಡಿಮೆಯಾಗಿದೆ. ಆದ್ದರಿಂದ, ಸಾಧನೆಯಲ್ಲಿ ‘ಶ್ರದ್ಧೆಯೇ ಮೂಲಭೂತ ಅಂಶವಾಗಿರುವ ಭಕ್ತಿಯೋಗಕ್ಕನುಸಾರ ಸಾಧನೆ ಮಾಡುವುದು ಕಷ್ಟಕರವಾಗುತ್ತದೆ. ಅದಕ್ಕೆ ಹೋಲಿಸಿದರೆ, ಕರ್ಮಯೋಗ ಅಥವಾ ಜ್ಞಾನಯೋಗವು ಬುದ್ಧಿಯಿಂದ ಅರ್ಥವಾಗುವುದರಿಂದ, ಈ ಮಾರ್ಗಗಳು ಇಂದಿನ ಸಾಮಾನ್ಯ ಸಾಧಕರಿಗೆ ಸುಲಭವೆಂದು ಅನಿಸುತ್ತವೆ.
– (ಪರಾತ್ಪರ ಗುರು) ಡಾ. ಆಠವಲೆ (೩.೧೧.೨೦೨೧)
ದೈವಿ ಯುವ ಸಾಧಕಿಯರ ಪ್ರಬುದ್ಧ ವಿಚಾರಗಳಿಗೆ ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ನೀಡಿದ ಅಮೂಲ್ಯ ಮಾರ್ಗದರ್ಶನ !
ಸಚ್ಚಿದಾನಂದ ಪರಬ್ರಹ್ಮ ಡಾ. ಆಠವಲೆಯವರು ‘ಮಹರ್ಷಿ ಅಧ್ಯಾತ್ಮ ವಿಶ್ವವಿದ್ಯಾಲಯ’ದ ಮಾಧ್ಯಮದಿಂದ ಕಲಾವಿದರಿಗೆ ಕಲೆಯ ಕಡೆಗೆ ಸಾಧನೆ ಎಂದು ನೋಡಲು ನೀಡಿದ ಮಾರ್ಗದರ್ಶನ !
ಸಾಧಕರಲ್ಲಿ ಆಂತರಿಕ ಬದಲಾವಣೆಯನ್ನು ತರುವ ಪೂ. ರಮಾನಂದ ಗೌಡ !
ಸಾಧಕರೇ, ಮುಂಬರುವ ಆಪತ್ಕಾಲವನ್ನು ಎದುರಿಸಲು ಶ್ರದ್ಧೆಯ ಬಲದಿಂದ ಸಾಧನೆಯಲ್ಲಿನ ಅಡೆತಡೆಗಳನ್ನು ಮೆಟ್ಟಿ ನಿಲ್ಲಿ !
‘ತಮ್ಮ ಶಾರೀರಿಕ ಸ್ಥಿತಿಯನ್ನು ಪೂರ್ಣ ಸ್ವೀಕರಿಸುವುದು’, ಭಗವತ್ಪ್ರಾಪ್ತಿಯ ಮೊದಲ ಮೆಟ್ಟಿಲಾಗಿದೆ !
ಅಪರಾಧವನ್ನು ತಡೆಗಟ್ಟಲು ಸಾಧನೆಯು ಅನಿವಾರ್ಯ !