
ಶ್ರೀನಗರ (ಜಮ್ಮು-ಕಾಶ್ಮೀರ) – ಇಲ್ಲಿಯ ಜೇವನ ಭಾಗದಲ್ಲಿ ಡಿಸೆಂಬರ ೧೩ ರಂದು ಸಂಜೆ ಪೊಲೀಸರ ಬಸ್ನ ಮೇಲೆ ನಡೆದಿರುವ ಉಗ್ರರ ಆಕ್ರಮಣದಲ್ಲಿ ೩ ಪೊಲೀಸರು ಹುತಾತ್ಮರಾಗಿದ್ದಾರೆ. ಈ ಬಸ್ನಲ್ಲಿ ಒಟ್ಟು ೧೪ ಪೊಲೀಸರು ಹಾಗೂ ಒಬ್ಬ ವಾಹನ ಚಾಲಕ ಇದ್ದರು. ಬಸ್ನಲ್ಲಿದ್ದ ಪೊಲೀಸರ ಬಳಿ ಶಸ್ತ್ರಾಸ್ತ್ರಗಳು ಇರಲಿಲ್ಲ. ಉಗ್ರರು ಸರಿ ಸುಮಾರು ೬ ನಿಮಿಷದವರೆಗೂ ಬಸ್ಸಿನ ಮೇಲೆ ಗುಂಡಿನ ದಾಳಿ ನಡೆಸಿರುವುದರಿಂದ ಅದರಲ್ಲಿದ್ದ ಎಲ್ಲಾ ಪೊಲೀಸರೂ ಗಾಯಗೊಂಡಿದ್ದಾರೆ ಹಾಗೂ ಅದರಲ್ಲಿ ೩ ಜನರ ಮೃತ್ಯು ಆಗಿದೆ. ಈ ಬಸ್ ಇಲ್ಲಿಯ ಪೊಲೀಸ್ ಮುಖ್ಯ ಕಚೇರಿಗೆ ಹೋಗುತ್ತಿತ್ತು. ಈ ಬಸ್ ‘ಬುಲೆಟ್ ಪ್ರೂಫ್’ ಆಗಿರಲಿಲ್ಲ, ಎಂದೂ ಗಮನಕ್ಕೆ ಬಂದಿದೆ.
Two policemen killed, 12 injured in terror attack in Srinagar’s Pantha Chowk@ashraf_wani #jammukashmir #srinagar https://t.co/6JaPc30FQo
— IndiaToday (@IndiaToday) December 13, 2021
ಆಕ್ರಮಣ ನಡೆಸಿ ಪಲಾಯನ ಮಾಡಿರುವ ಉಗ್ರರನ್ನು ಪೊಲೀಸರು ಮತ್ತು ಭದ್ರತಾ ಪಡೆಗಳು ಹುಡುಕಾಟ ನಡೆಸುತ್ತಿದ್ದಾರೆ.
ಹಿಂದೂ ವಿವಾಹ ಕಾಯ್ದೆಯಡಿ ವಿವಾಹ ಮಾನ್ಯವಾಗಲು ಕೇವಲ ವಿವಾಹ ಪ್ರಮಾಣಪತ್ರವಿದ್ದರೆ ಸಾಲದು !
ವಾರಾಣಸಿ: ದಾಲ್ಮಂಡಿ ರಸ್ತೆ ಅಗಲೀಕರಣ ಯೋಜನೆಯಡಿ ೫ ಮಸೀದಿಗಳ ಮೇಲೆ ಕ್ರಮ
ಈಗ ಮಥುರಾ, ಬೃಂದಾವನ ಮತ್ತು ಶ್ರೀಕೃಷ್ಣ ಜನ್ಮಭೂಮಿ ಕುರಿತೂ ಬಹಿರಂಗವಾಗಿ ಚರ್ಚೆಯಾಗಬೇಕು! – ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಬಿಹಾರದಲ್ಲಿ ಮಿಷನರಿಗಳಿಂದ ಹಿಂದೂಗಳಿಗೆ ಆಮಿಷವೊಡ್ಡಿ ಕ್ರೈಸ್ತರನ್ನಾಗಿ ಮಾಡುವ ಪ್ರಯತ್ನ!
ರಾಜ್ಯದಲ್ಲಿ ಎರಡು ಬೇರೆ ಬೇರೆ ಘಟನೆಗಳಲ್ಲಿ ಮತಾಂಧ ಮುಸಲ್ಮಾನರಿಂದ ಇಬ್ಬರು ಹಿಂದೂ ಯುವತಿಯರ ಹತ್ಯೆ
ಮುಂಬಯಿನಲ್ಲಿ 6 ಹೋಟೆಲ್ ಸೇರಿದಂತೆ ಬೇಕರಿ ಮತ್ತು ಕ್ಲಬ್ಗಳ ಪರವಾನಗಿ ಅಮಾನತು: 19 ಜನರ ಬಂಧನ!