
ಶ್ರೀನಗರ (ಜಮ್ಮು-ಕಾಶ್ಮೀರ) – ಇಲ್ಲಿಯ ಜೇವನ ಭಾಗದಲ್ಲಿ ಡಿಸೆಂಬರ ೧೩ ರಂದು ಸಂಜೆ ಪೊಲೀಸರ ಬಸ್ನ ಮೇಲೆ ನಡೆದಿರುವ ಉಗ್ರರ ಆಕ್ರಮಣದಲ್ಲಿ ೩ ಪೊಲೀಸರು ಹುತಾತ್ಮರಾಗಿದ್ದಾರೆ. ಈ ಬಸ್ನಲ್ಲಿ ಒಟ್ಟು ೧೪ ಪೊಲೀಸರು ಹಾಗೂ ಒಬ್ಬ ವಾಹನ ಚಾಲಕ ಇದ್ದರು. ಬಸ್ನಲ್ಲಿದ್ದ ಪೊಲೀಸರ ಬಳಿ ಶಸ್ತ್ರಾಸ್ತ್ರಗಳು ಇರಲಿಲ್ಲ. ಉಗ್ರರು ಸರಿ ಸುಮಾರು ೬ ನಿಮಿಷದವರೆಗೂ ಬಸ್ಸಿನ ಮೇಲೆ ಗುಂಡಿನ ದಾಳಿ ನಡೆಸಿರುವುದರಿಂದ ಅದರಲ್ಲಿದ್ದ ಎಲ್ಲಾ ಪೊಲೀಸರೂ ಗಾಯಗೊಂಡಿದ್ದಾರೆ ಹಾಗೂ ಅದರಲ್ಲಿ ೩ ಜನರ ಮೃತ್ಯು ಆಗಿದೆ. ಈ ಬಸ್ ಇಲ್ಲಿಯ ಪೊಲೀಸ್ ಮುಖ್ಯ ಕಚೇರಿಗೆ ಹೋಗುತ್ತಿತ್ತು. ಈ ಬಸ್ ‘ಬುಲೆಟ್ ಪ್ರೂಫ್’ ಆಗಿರಲಿಲ್ಲ, ಎಂದೂ ಗಮನಕ್ಕೆ ಬಂದಿದೆ.
Two policemen killed, 12 injured in terror attack in Srinagar’s Pantha Chowk@ashraf_wani #jammukashmir #srinagar https://t.co/6JaPc30FQo
— IndiaToday (@IndiaToday) December 13, 2021
ಆಕ್ರಮಣ ನಡೆಸಿ ಪಲಾಯನ ಮಾಡಿರುವ ಉಗ್ರರನ್ನು ಪೊಲೀಸರು ಮತ್ತು ಭದ್ರತಾ ಪಡೆಗಳು ಹುಡುಕಾಟ ನಡೆಸುತ್ತಿದ್ದಾರೆ.
‘ದೇವಸ್ಥಾನ ಇನಾಮು ನಿರ್ಮೂಲನಾ ಕರಡು ಕಾಯ್ದೆ 2026’ ಕ್ಕೆ ತಡೆ!
ಉತ್ತರಪ್ರದೇಶದಲ್ಲಿನ ನೇಪಾಳ ಗಡಿಯ ಸಮೀಪವಿರುವ ‘ಗುಪ್ತ ಚರ್ಚ್’ ಮೂಲಕ ಹಿಂದೂಗಳ ಮತಾಂತರ ಮಾಡಲಾಗುತ್ತಿದೆ !
ವಿಸರ್ಜಿಸಿದ ಶ್ರೀಗಣೇಶ ಮೂರ್ತಿಗಳ ‘ಪಿಒಪಿ’ಯಿಂದ ಬೆಂಚು, ಇಟ್ಟಿಗೆ ಮತ್ತು ಅಲಂಕಾರಿಕ ವಸ್ತುಗಳ ತಯಾರಿ!
ಸಂತ್ರಸ್ತ ಯುವತಿಯರಿಗೆ ಜಾಕಿರ್ ನಾಯ್ಕ್ ಮತ್ತು ಪಾಕಿಸ್ತಾನಿ ಮೌಲ್ವಿ ತಾರಿಕ್ ಜಮೀಲ್ ಅವರ ವಿಡಿಯೋಗಳನ್ನು ತೋರಿಸಲಾಗುತ್ತಿತ್ತು !
‘ವಿಪ್ರೋ’ದಲ್ಲಿ ಮಹಿಳಾ ಉದ್ಯೋಗಿಗಳ ಕಲ್ಯಾಣ, ಘನತೆ ಮತ್ತು ಗೌರವಕ್ಕೆ ಅತ್ಯುನ್ನತ ಪ್ರಾಮುಖ್ಯತೆ ನೀಡಲಾಗುತ್ತದೆ’(ಅಂತೆ))
ಭಯೋತ್ಪಾದಕ ದಾಳಿ ನಡೆಸುವ ಸಂಚು : ತುಮಕೂರು ಮೂಲದ ಅಲ್ಲಾ ಬಕ್ಷ್ ಎಂಬುವನ ಬಂಧನ