
ಚಿತ್ರಕೂಟ (ಉತ್ತರಪ್ರದೇಶ) – ಇಂದು ಡಿಸೆಂಬರ ೧೫ ರಂದು ‘ಹಿಂದೂ ಏಕತಾ ಮಹಾಕುಂಭ’ದ ಆಯೋಜನೆ ಮಾಡಲಾಗಿದೆ. ಇದರಲ್ಲಿ ೫ ಲಕ್ಷ ಭಕ್ತರು ಸಹಭಾಗಿಯಾಗುವ ಸಾಧ್ಯತೆಯಿದೆ. ಇದರಲ್ಲಿ ಯೋಗ ಋಷಿ ರಾಮದೇವ ಬಾಬಾ, ಶ್ರೀ ಶ್ರೀ ರವಿಶಂಕರ,, ರಾಮಾನುಜಾಚಾರ್ಯ ಚಿನ್ನಾ ಜೀಯರ ಸ್ವಾಮಿ, ಪೇಜಾವರ ಮಠದ ಪ್ರಮುಖ ಶ್ರೀ ವಿಶ್ವಪ್ರಸನ್ನ ತೀರ್ಥ, ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಮತ್ತು ಸರಸಂಘಚಾಲಕ ಡಾ. ಮೋಹನ ಭಾಗವತ ಉಪಸ್ಥಿತರಿರುವರು, ಎಂದು ಆಯೋಜಕರಾದ ತುಳಸಿ ಪೀಠಾಧೀಶ್ವರ ಜಗದ್ಗುರು ಸ್ವಾಮಿ ರಾಮಭದ್ರಾಚಾರ್ಯ ಇವರು ಹೇಳಿದರು. ೨೦ ಎಕರೆ ಭೂಮಿಯಲ್ಲಿ ಈ ಮಹಾಕುಂಭದ ಆಯೋಜನೆ ಮಾಡಲಾಗಿದೆ. ಈ ಮಹಾಕುಂಭದ ಮೂಲಕ ಹಿಂದೂ ಧರ್ಮದ ಎಲ್ಲಾ ಧರ್ಮಗುರು ಮತ್ತು ಪಂಥದವರನ್ನು ಸಂಘಟಿತ ಮಾಡಲಾಗುವುದು. ಜಗದ್ಗುರು ರಾಮಭದ್ರಾಚಾರ್ಯರು ಮಾತನಾಡಿ, ಈ ಸಂಪೂರ್ಣ ಕಾರ್ಯಕ್ರಮದಲ್ಲಿ ಕೊರೋನಾ ಸಂಬಂಧಪಟ್ಟ ನಿಯಮಗಳ ಪೂರ್ಣರೂಪದಲ್ಲಿ ಪಾಲನೆ ಮಾಡಲಾಗುವುದು ಎಂದು ಹೇಳಿದರು.
#HinduEktaMahakumbh : चित्रकूट में ‘हिन्दू एकता महाकुंभ’ का 15 दिसंबर को होगा आयोजन, जानें क्या है उदेश्य
मनोज्ञा लोईवाल @manogyaloiwal की रिपोर्ट #Chitrakoot #UttarPradeshhttps://t.co/L3iwIbT7tn
— ABP News (@ABPNews) December 12, 2021
ಪ್ರಧಾನಿ ಮೋದಿ ಅವರ ನಿವಾಸದ ಹೊರಗೆ ಕಾಂಗ್ರೆಸ್ ಆಂದೋಲನ : Delhi Congress Protest
ನೌಕೆಯನ್ನು ವಶಕ್ಕೆ ತೆಗೆದುಕೊಂಡು ನಾವಿಕರನ್ನು ಒತ್ತೆಯಾಳಾಗಿರಿಸಿದ್ದ ಸೊಮಾಲಿಯಾದ 44 ನಾಗರಿಕರಿಗೆ ಜೀವಾವಧಿ ಶಿಕ್ಷೆ! : Somalians Get Life Imprisonment
‘ಕಾಕ್ರೋಚ್ ಜನತಾ ಪಾರ್ಟಿ’ಯ ಪ್ರತಿಭಟನಾಕಾರರು ನಡೆಸಿದ ಕಲ್ಲು ತೂರಾಟದಲ್ಲಿ ಪೊಲೀಸರು ಗಾಯಗೊಂಡಿಲ್ಲವಂತೆ! : Mohammed Zubair AltNews
ಬುಲ್ಡೋಜರ್ ಕ್ರಮಕ್ಕೆ ಸಂಬಂಧಿಸಿದಂತೆ ಅಲಹಾಬಾದ್ ಹೈಕೋರ್ಟ್ನ ವಿಭಜಿತ ತೀರ್ಪು! : Allahabad HC
ಬೀದಿ ನಾಯಿಯ ದಾಳಿಯಿಂದ ಗಾಯಗೊಂಡ ಬಾಲಕಿಗೆ ೧ ಲಕ್ಷ ರೂಪಾಯಿ ಪರಿಹಾರ ನೀಡಲು ಆದೇಶ
ಅಂದಿನ ಸಮಾಜವಾದಿ ಮತ್ತು ಕಾಂಗ್ರೆಸ್ ಸರಕಾರಗಳು ಗೋರಿಗಳ ಗೋಡೆಗಳ ಮೇಲೆ ಹಣ ವ್ಯಯ ಮಾಡುವುದನ್ನೇ ‘ಜಾತ್ಯತೀತತೆ’ ಎಂದು ಭಾವಿಸಿದ್ದವು!